2:43 PM Monday23 - September 2024
ಬ್ರೇಕಿಂಗ್ ನ್ಯೂಸ್
2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ

ಇತ್ತೀಚಿನ ಸುದ್ದಿ

ಧರೆ ಕುಸಿತ: ಪುತ್ತೂರಿನಲ್ಲಿ ಅಪಾಯದ ಸ್ಥಿತಿಯಲ್ಲಿ 2 ಮನೆಗಳು; ನಗರ ಸಭೆ ಅಧ್ಯಕ್ಷ, ಪೌರಾಯುಕ್ತ ಭೇಟಿ

15/07/2021, 17:25

ಪುತ್ತೂರು(reporterkarnataka news) ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಹಲವು ಕಡೆ ಮಣ್ಣು ಸಡಿಲಗೊಂಡು ಧರೆ ಕುಸಿತ ಹೆಚ್ಚಾಗಿದ್ದು, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿನ ಬೊಳ್ಳಾನ ಎಂಬಲ್ಲಿ ಧರೆಯೊಂದು ಕುಸಿತಗೊಂಡು ಎರಡು ಮನೆಗಳು ಅಪಾಯದ ಸ್ಥಿತಿಯಲ್ಲಿವೆ.


ಬೊಳ್ಳಾನದಲ್ಲಿ ಧರೆಯ ಮೇಲ್ಭಾಗದಲ್ಲಿರುವ ಜಯಲಕ್ಷ್ಮೀ ಅವರ ಮನೆಯ ಸಮೀಪದ ಧರೆ ಕುಸಿತ ಗೊಂಡಿದ್ದರಿಂದ ಜಯಲಕ್ಷ್ಮೀ ಮತ್ತುಕೆಳಭಾಗದಲ್ಲಿರುವ ನವೀನ್ ಎಂಬವರ ಮನೆ ಅಪಾಯದ ಸ್ಥಿತಿಯಲ್ಲಿದೆ.

ವಿಷಯ ತಿಳಿದ ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಸ್ಥಳೀಯ ಸದಸ್ಯೆ ದೀಕ್ಷಾ ಪೈ, ಪೌರಾಯುಕ್ತ ಮಧು ಎಸ್ ಮನೋಹರ್ ಮತ್ತು ಅಭಿಯಂತರ ಶ್ರೀಧರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಧರೆ ಕುಸಿತದಿಂದ ಅಪಾಯದ ಸ್ಥಿತಿಯಲ್ಲಿರುವ ಎರಡು ಮನೆಗಳ ರಕ್ಷಣೆಗಾಗಿ ತಾತ್ಕಾಲಿಕ ಪರಿಹಾರವಾಗಿ ಮರಳು ದಿಬ್ಬ ಇಟ್ಟು ಮಣ್ಣು ಕುಸಿತ ಕಡಿಮೆ ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು