12:50 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ…

ಇತ್ತೀಚಿನ ಸುದ್ದಿ

ಧರೆ ಕುಸಿತ: ಪುತ್ತೂರಿನಲ್ಲಿ ಅಪಾಯದ ಸ್ಥಿತಿಯಲ್ಲಿ 2 ಮನೆಗಳು; ನಗರ ಸಭೆ ಅಧ್ಯಕ್ಷ, ಪೌರಾಯುಕ್ತ ಭೇಟಿ

15/07/2021, 17:25

ಪುತ್ತೂರು(reporterkarnataka news) ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಹಲವು ಕಡೆ ಮಣ್ಣು ಸಡಿಲಗೊಂಡು ಧರೆ ಕುಸಿತ ಹೆಚ್ಚಾಗಿದ್ದು, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿನ ಬೊಳ್ಳಾನ ಎಂಬಲ್ಲಿ ಧರೆಯೊಂದು ಕುಸಿತಗೊಂಡು ಎರಡು ಮನೆಗಳು ಅಪಾಯದ ಸ್ಥಿತಿಯಲ್ಲಿವೆ.


ಬೊಳ್ಳಾನದಲ್ಲಿ ಧರೆಯ ಮೇಲ್ಭಾಗದಲ್ಲಿರುವ ಜಯಲಕ್ಷ್ಮೀ ಅವರ ಮನೆಯ ಸಮೀಪದ ಧರೆ ಕುಸಿತ ಗೊಂಡಿದ್ದರಿಂದ ಜಯಲಕ್ಷ್ಮೀ ಮತ್ತುಕೆಳಭಾಗದಲ್ಲಿರುವ ನವೀನ್ ಎಂಬವರ ಮನೆ ಅಪಾಯದ ಸ್ಥಿತಿಯಲ್ಲಿದೆ.

ವಿಷಯ ತಿಳಿದ ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಸ್ಥಳೀಯ ಸದಸ್ಯೆ ದೀಕ್ಷಾ ಪೈ, ಪೌರಾಯುಕ್ತ ಮಧು ಎಸ್ ಮನೋಹರ್ ಮತ್ತು ಅಭಿಯಂತರ ಶ್ರೀಧರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಧರೆ ಕುಸಿತದಿಂದ ಅಪಾಯದ ಸ್ಥಿತಿಯಲ್ಲಿರುವ ಎರಡು ಮನೆಗಳ ರಕ್ಷಣೆಗಾಗಿ ತಾತ್ಕಾಲಿಕ ಪರಿಹಾರವಾಗಿ ಮರಳು ದಿಬ್ಬ ಇಟ್ಟು ಮಣ್ಣು ಕುಸಿತ ಕಡಿಮೆ ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು