6:04 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಧರೆ ಕುಸಿತ: ಪುತ್ತೂರಿನಲ್ಲಿ ಅಪಾಯದ ಸ್ಥಿತಿಯಲ್ಲಿ 2 ಮನೆಗಳು; ನಗರ ಸಭೆ ಅಧ್ಯಕ್ಷ, ಪೌರಾಯುಕ್ತ ಭೇಟಿ

15/07/2021, 17:25

ಪುತ್ತೂರು(reporterkarnataka news) ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಹಲವು ಕಡೆ ಮಣ್ಣು ಸಡಿಲಗೊಂಡು ಧರೆ ಕುಸಿತ ಹೆಚ್ಚಾಗಿದ್ದು, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿನ ಬೊಳ್ಳಾನ ಎಂಬಲ್ಲಿ ಧರೆಯೊಂದು ಕುಸಿತಗೊಂಡು ಎರಡು ಮನೆಗಳು ಅಪಾಯದ ಸ್ಥಿತಿಯಲ್ಲಿವೆ.


ಬೊಳ್ಳಾನದಲ್ಲಿ ಧರೆಯ ಮೇಲ್ಭಾಗದಲ್ಲಿರುವ ಜಯಲಕ್ಷ್ಮೀ ಅವರ ಮನೆಯ ಸಮೀಪದ ಧರೆ ಕುಸಿತ ಗೊಂಡಿದ್ದರಿಂದ ಜಯಲಕ್ಷ್ಮೀ ಮತ್ತುಕೆಳಭಾಗದಲ್ಲಿರುವ ನವೀನ್ ಎಂಬವರ ಮನೆ ಅಪಾಯದ ಸ್ಥಿತಿಯಲ್ಲಿದೆ.

ವಿಷಯ ತಿಳಿದ ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಸ್ಥಳೀಯ ಸದಸ್ಯೆ ದೀಕ್ಷಾ ಪೈ, ಪೌರಾಯುಕ್ತ ಮಧು ಎಸ್ ಮನೋಹರ್ ಮತ್ತು ಅಭಿಯಂತರ ಶ್ರೀಧರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಧರೆ ಕುಸಿತದಿಂದ ಅಪಾಯದ ಸ್ಥಿತಿಯಲ್ಲಿರುವ ಎರಡು ಮನೆಗಳ ರಕ್ಷಣೆಗಾಗಿ ತಾತ್ಕಾಲಿಕ ಪರಿಹಾರವಾಗಿ ಮರಳು ದಿಬ್ಬ ಇಟ್ಟು ಮಣ್ಣು ಕುಸಿತ ಕಡಿಮೆ ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು