5:18 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಧರೆ ಕುಸಿತ: ಪುತ್ತೂರಿನಲ್ಲಿ ಅಪಾಯದ ಸ್ಥಿತಿಯಲ್ಲಿ 2 ಮನೆಗಳು; ನಗರ ಸಭೆ ಅಧ್ಯಕ್ಷ, ಪೌರಾಯುಕ್ತ ಭೇಟಿ

15/07/2021, 17:25

ಪುತ್ತೂರು(reporterkarnataka news) ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಹಲವು ಕಡೆ ಮಣ್ಣು ಸಡಿಲಗೊಂಡು ಧರೆ ಕುಸಿತ ಹೆಚ್ಚಾಗಿದ್ದು, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿನ ಬೊಳ್ಳಾನ ಎಂಬಲ್ಲಿ ಧರೆಯೊಂದು ಕುಸಿತಗೊಂಡು ಎರಡು ಮನೆಗಳು ಅಪಾಯದ ಸ್ಥಿತಿಯಲ್ಲಿವೆ.


ಬೊಳ್ಳಾನದಲ್ಲಿ ಧರೆಯ ಮೇಲ್ಭಾಗದಲ್ಲಿರುವ ಜಯಲಕ್ಷ್ಮೀ ಅವರ ಮನೆಯ ಸಮೀಪದ ಧರೆ ಕುಸಿತ ಗೊಂಡಿದ್ದರಿಂದ ಜಯಲಕ್ಷ್ಮೀ ಮತ್ತುಕೆಳಭಾಗದಲ್ಲಿರುವ ನವೀನ್ ಎಂಬವರ ಮನೆ ಅಪಾಯದ ಸ್ಥಿತಿಯಲ್ಲಿದೆ.

ವಿಷಯ ತಿಳಿದ ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಸ್ಥಳೀಯ ಸದಸ್ಯೆ ದೀಕ್ಷಾ ಪೈ, ಪೌರಾಯುಕ್ತ ಮಧು ಎಸ್ ಮನೋಹರ್ ಮತ್ತು ಅಭಿಯಂತರ ಶ್ರೀಧರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಧರೆ ಕುಸಿತದಿಂದ ಅಪಾಯದ ಸ್ಥಿತಿಯಲ್ಲಿರುವ ಎರಡು ಮನೆಗಳ ರಕ್ಷಣೆಗಾಗಿ ತಾತ್ಕಾಲಿಕ ಪರಿಹಾರವಾಗಿ ಮರಳು ದಿಬ್ಬ ಇಟ್ಟು ಮಣ್ಣು ಕುಸಿತ ಕಡಿಮೆ ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು