2:18 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪಾದಯಾತ್ರೆ ಮಾರ್ಗದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಕ್ರಮ

07/03/2022, 22:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಿಂದ ಚಾರ್ಮಾಡಿ ಘಾಟ್ ವರೆಗೆ ಸುಮಾರು 800 ಮಂದಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.


ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ತೋಟಗಾರಿಕಾ ಇಲಾಖೆ, ಶಿಕ್ಷಣ ಇಲಾಖೆ, ಆಶಾ ಕಾರ್ಯಕರ್ತೆಯರು, ಚಿಕ್ಕಮಗಳೂರು ಜಿಲ್ಲೆಯ ಎಲ್ಲ ಗ್ರಾಪಂಗಳು,  ಶಾಲೆಗಳ ಎನ್ ಎಸ್ ಎಸ್ ಶಿಬಿರಾರ್ಥಿಗಳು, ಶೌರ್ಯ ವಿಪತ್ತು ನಿರ್ವಹಣಾ ತಂಡ ಭಾಗವಹಿಸಿತ್ತು.


ದಿನವಿಡಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.ಚಿಕ್ಕಮಗಳೂರಿನಿಂದ ಮೂಡಿಗೆರೆವರೆಗೆ, ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಿಂದ ಚಾರ್ಮಾಡಿ ಘಾಟ್ ವರೆಗೆ,  ಮೂಡಿಗೆರೆಯಿಂದ  ಕಸ್ಕೆಬೈಲ್ ವರೆಗೆ ಸ್ವಚ್ಛತೆ ನಡೆಯಿತು.ಲೋಡ್ ಗಟ್ಟಲೇ ತ್ಯಾಜ್ಯ ಸಂಗ್ರಹಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು