9:13 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ವೈಭವದ ಲಕ್ಷದೀಪೋತ್ಸವ ಸಂಪನ್ನ: ದಾಖಲೆ ಸಂಖ್ಯೆಯಲ್ಲಿ ನೆರೆದ ಭಕ್ತ ಸಾಗರ

02/12/2024, 14:17

ಮಂಗಳೂರು(reporterkarnataka.com): ದಕ್ಷಿಣ ಭಾರತದ ಪವಿತ್ರ ಕ್ಷೇತ್ರಗಳಲ್ಲೊಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ
ಲಕ್ಷದೀಪೋತ್ಸವ ಸಂಪನ್ನಗೊಂಡಿತು. ದಾಖಲೆ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು.

ಕಾರ್ತಿಕ ಮಾಸದ ಮಂಗಳ ಬಹುಳ ಏಕಾದಶಿಯಿಂದ ಅಮಾವಾಸ್ಯೆಯವರೆಗಿನ ಮಂಗಳಪರ್ವದಲ್ಲಿ ನ.26ರಿಂದ 30ರ ವರೆಗೆ ಸಂಭ್ರಮ- ಸಡಗರದಿಂದ ನಡೆಯಿತು.
ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಲಕ್ಷದೀಪೋತ್ಸವ ವೈಭವದಿಂದ ಜರುಗಿತು.
ನ.26ರಂದು ಮಂಗಳವಾರ 3 ಗಂಟೆಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ 25 ಸಾವಿರಕ್ಕೂ ಹೆಚ್ಚು ಭಕ್ತರು ಪಾದಯಾತ್ರೆಯಲ್ಲಿ ಶಿವಪಂಚಾಕ್ಷರಿ ಪಠಣ ಮಾಡುತ್ತಾ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು. ನಂತರ ಮಂಜುನಾಥ ಸ್ವಾಮಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿಸಿದರು.
ಡಿ.1ರಂದು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಿತು.
ದಿನಾ ಸಂಜೆ ಅಮೃತವರ್ಷಿಣಿ ಸಭಾಭವನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಸಂಪನ್ನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು