12:41 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ದರೂರ ಗ್ರಾಪಂ: ಅಧ್ಯಕ್ಷ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಹೇಶ್ ಬಾಬು ಕಾಂಬಳೆ  ಹಾಗೂ ತಂಗೆವ್ವ ಶಂಕರ್ ಐಗಳಿ ಆಯ್ಕೆ

02/07/2021, 17:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದರೂರ ಗ್ರಾಮ ಪಂಚಾಯತಿಗೆ  ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಹೇಶ್ ಬಾಬು ಕಾಂಬಳೆ  ಹಾಗೂ ತಂಗೆವ್ವ ಶಂಕರ್ ಐಗಳಿ   ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಮಹೇಶ್ ಬಾಬು ಕಾಂಬಳೆ, ನಾವು ಗ್ರಾಮದ ಅಭಿವೃದ್ಧಿಗಾಗಿ ಪಕ್ಷದ ಬೇಧ ಮರೆತು ಜನರ ಹಿತದೃಷ್ಟಿಯಿಂದ ಗ್ರಾಮದ ಜನರ ಕಷ್ಟಗಳಿಗೆ ಸರ್ವ ಸದಸ್ಯರೆಲ್ಲರೂ ಕೂಡಿ ಸ್ಪಂದಿಸುತ್ತೇವೆ  ಎಂದು ಹೇಳಿದರು. 

ತಮ್ಮನ್ನು  ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ ಇನ್ನುಳಿದ ಸದಸ್ಯರಿಗೆ  ಹಾಗೂ ಗ್ರಾಮದ ಜನತೆಗೆ ಕೃತಜ್ಞತೆ ಸಮರ್ಪಿಸಿದರು.

ಚುನಾವಣಾ ಅಧಿಕಾರಿ ಉದಯ್ ಪಾಟೀಲ್, ರವೀಂದ್ರ ಬಂಗಾರಪ್ಪ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಸ್. ಎಂ. ಬರಬರೇ, ಸದಸ್ಯರುಗಳಾದ ಮಹೇಶ್ ಡವಳೇಶ್ವರ್, ಶಾಂತಾ ಅಶೋಕ್ ಖುರ್ದ್, ಸುರೇಖಾ ಮಹೇಶ್ ಬೇನಾಡಿ, ವೃಷಭ ನಾಯಿಕ್, ಪ್ರೇಮಾ ಕಾಂಬಳೆ, ಸಿದ್ದಪ್ಪ ದಳವಾಯಿ, ಅಪ್ಪಸಾಬ ಸದಾಶಿವ ಹಳ್ಳೂರ್, ಶೋಭಾ ನೇಮಿನಾಥ್ ಅಸ್ಕಿ, ಹೌಸವ್ವ ಶಂಕರ್ ಕಾಂಬಳೆ, ಅಸ್ಮಾ ಆರ್ ಬಿಜಾಪುರ್, ಆಯಿಷಾ ಮುಲ್ಲಾ, ರಾಜಶ್ರೀ ಎಮ್ ಬಾಳಿಗೇರಿ, ಮಹದೇವ್ ಮಲ್ಲಪ್ಪ ಕಲ್ಲೋಳಿ ಮತ್ತು ಬಿಜೆಪಿ ಅಥಣಿ ಮಂಡಲ ಅಧ್ಯಕ್ಷ ಅಣ್ಣಾಸಾಬ ನಾಯಿಕ್, ಗ್ರಾಮದ ಹಿರಿಯರಾದ ಜಗದೀಶ್ ದಳವಾಯಿ, ಗುರುನಿಂಗ್ ಗುಮತಾಜ. ಗುರುರಾಜ ಗಳತಗಿ,ಪ್ರಕಾಶ ತೇಲಿ,ಪುಟ್ಟು ಹಿರೇಮಠ,ಧರಿಗೌಡ ಬಸಗೌಡರ್, ಅಮೂಲ ನಾಯಿಕ  ಕೂಡ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು