5:00 PM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ದರೂರ ಗ್ರಾಪಂ: ಅಧ್ಯಕ್ಷ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಹೇಶ್ ಬಾಬು ಕಾಂಬಳೆ  ಹಾಗೂ ತಂಗೆವ್ವ ಶಂಕರ್ ಐಗಳಿ ಆಯ್ಕೆ

02/07/2021, 17:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದರೂರ ಗ್ರಾಮ ಪಂಚಾಯತಿಗೆ  ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಹೇಶ್ ಬಾಬು ಕಾಂಬಳೆ  ಹಾಗೂ ತಂಗೆವ್ವ ಶಂಕರ್ ಐಗಳಿ   ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಮಹೇಶ್ ಬಾಬು ಕಾಂಬಳೆ, ನಾವು ಗ್ರಾಮದ ಅಭಿವೃದ್ಧಿಗಾಗಿ ಪಕ್ಷದ ಬೇಧ ಮರೆತು ಜನರ ಹಿತದೃಷ್ಟಿಯಿಂದ ಗ್ರಾಮದ ಜನರ ಕಷ್ಟಗಳಿಗೆ ಸರ್ವ ಸದಸ್ಯರೆಲ್ಲರೂ ಕೂಡಿ ಸ್ಪಂದಿಸುತ್ತೇವೆ  ಎಂದು ಹೇಳಿದರು. 

ತಮ್ಮನ್ನು  ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ ಇನ್ನುಳಿದ ಸದಸ್ಯರಿಗೆ  ಹಾಗೂ ಗ್ರಾಮದ ಜನತೆಗೆ ಕೃತಜ್ಞತೆ ಸಮರ್ಪಿಸಿದರು.

ಚುನಾವಣಾ ಅಧಿಕಾರಿ ಉದಯ್ ಪಾಟೀಲ್, ರವೀಂದ್ರ ಬಂಗಾರಪ್ಪ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಸ್. ಎಂ. ಬರಬರೇ, ಸದಸ್ಯರುಗಳಾದ ಮಹೇಶ್ ಡವಳೇಶ್ವರ್, ಶಾಂತಾ ಅಶೋಕ್ ಖುರ್ದ್, ಸುರೇಖಾ ಮಹೇಶ್ ಬೇನಾಡಿ, ವೃಷಭ ನಾಯಿಕ್, ಪ್ರೇಮಾ ಕಾಂಬಳೆ, ಸಿದ್ದಪ್ಪ ದಳವಾಯಿ, ಅಪ್ಪಸಾಬ ಸದಾಶಿವ ಹಳ್ಳೂರ್, ಶೋಭಾ ನೇಮಿನಾಥ್ ಅಸ್ಕಿ, ಹೌಸವ್ವ ಶಂಕರ್ ಕಾಂಬಳೆ, ಅಸ್ಮಾ ಆರ್ ಬಿಜಾಪುರ್, ಆಯಿಷಾ ಮುಲ್ಲಾ, ರಾಜಶ್ರೀ ಎಮ್ ಬಾಳಿಗೇರಿ, ಮಹದೇವ್ ಮಲ್ಲಪ್ಪ ಕಲ್ಲೋಳಿ ಮತ್ತು ಬಿಜೆಪಿ ಅಥಣಿ ಮಂಡಲ ಅಧ್ಯಕ್ಷ ಅಣ್ಣಾಸಾಬ ನಾಯಿಕ್, ಗ್ರಾಮದ ಹಿರಿಯರಾದ ಜಗದೀಶ್ ದಳವಾಯಿ, ಗುರುನಿಂಗ್ ಗುಮತಾಜ. ಗುರುರಾಜ ಗಳತಗಿ,ಪ್ರಕಾಶ ತೇಲಿ,ಪುಟ್ಟು ಹಿರೇಮಠ,ಧರಿಗೌಡ ಬಸಗೌಡರ್, ಅಮೂಲ ನಾಯಿಕ  ಕೂಡ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು