4:47 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ದರೂರ ಗ್ರಾಪಂ: ಅಧ್ಯಕ್ಷ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಹೇಶ್ ಬಾಬು ಕಾಂಬಳೆ  ಹಾಗೂ ತಂಗೆವ್ವ ಶಂಕರ್ ಐಗಳಿ ಆಯ್ಕೆ

02/07/2021, 17:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದರೂರ ಗ್ರಾಮ ಪಂಚಾಯತಿಗೆ  ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಹೇಶ್ ಬಾಬು ಕಾಂಬಳೆ  ಹಾಗೂ ತಂಗೆವ್ವ ಶಂಕರ್ ಐಗಳಿ   ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಮಹೇಶ್ ಬಾಬು ಕಾಂಬಳೆ, ನಾವು ಗ್ರಾಮದ ಅಭಿವೃದ್ಧಿಗಾಗಿ ಪಕ್ಷದ ಬೇಧ ಮರೆತು ಜನರ ಹಿತದೃಷ್ಟಿಯಿಂದ ಗ್ರಾಮದ ಜನರ ಕಷ್ಟಗಳಿಗೆ ಸರ್ವ ಸದಸ್ಯರೆಲ್ಲರೂ ಕೂಡಿ ಸ್ಪಂದಿಸುತ್ತೇವೆ  ಎಂದು ಹೇಳಿದರು. 

ತಮ್ಮನ್ನು  ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ ಇನ್ನುಳಿದ ಸದಸ್ಯರಿಗೆ  ಹಾಗೂ ಗ್ರಾಮದ ಜನತೆಗೆ ಕೃತಜ್ಞತೆ ಸಮರ್ಪಿಸಿದರು.

ಚುನಾವಣಾ ಅಧಿಕಾರಿ ಉದಯ್ ಪಾಟೀಲ್, ರವೀಂದ್ರ ಬಂಗಾರಪ್ಪ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಸ್. ಎಂ. ಬರಬರೇ, ಸದಸ್ಯರುಗಳಾದ ಮಹೇಶ್ ಡವಳೇಶ್ವರ್, ಶಾಂತಾ ಅಶೋಕ್ ಖುರ್ದ್, ಸುರೇಖಾ ಮಹೇಶ್ ಬೇನಾಡಿ, ವೃಷಭ ನಾಯಿಕ್, ಪ್ರೇಮಾ ಕಾಂಬಳೆ, ಸಿದ್ದಪ್ಪ ದಳವಾಯಿ, ಅಪ್ಪಸಾಬ ಸದಾಶಿವ ಹಳ್ಳೂರ್, ಶೋಭಾ ನೇಮಿನಾಥ್ ಅಸ್ಕಿ, ಹೌಸವ್ವ ಶಂಕರ್ ಕಾಂಬಳೆ, ಅಸ್ಮಾ ಆರ್ ಬಿಜಾಪುರ್, ಆಯಿಷಾ ಮುಲ್ಲಾ, ರಾಜಶ್ರೀ ಎಮ್ ಬಾಳಿಗೇರಿ, ಮಹದೇವ್ ಮಲ್ಲಪ್ಪ ಕಲ್ಲೋಳಿ ಮತ್ತು ಬಿಜೆಪಿ ಅಥಣಿ ಮಂಡಲ ಅಧ್ಯಕ್ಷ ಅಣ್ಣಾಸಾಬ ನಾಯಿಕ್, ಗ್ರಾಮದ ಹಿರಿಯರಾದ ಜಗದೀಶ್ ದಳವಾಯಿ, ಗುರುನಿಂಗ್ ಗುಮತಾಜ. ಗುರುರಾಜ ಗಳತಗಿ,ಪ್ರಕಾಶ ತೇಲಿ,ಪುಟ್ಟು ಹಿರೇಮಠ,ಧರಿಗೌಡ ಬಸಗೌಡರ್, ಅಮೂಲ ನಾಯಿಕ  ಕೂಡ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು