10:41 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ದರೂರ ಗ್ರಾಪಂ: ಅಧ್ಯಕ್ಷ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಹೇಶ್ ಬಾಬು ಕಾಂಬಳೆ  ಹಾಗೂ ತಂಗೆವ್ವ ಶಂಕರ್ ಐಗಳಿ ಆಯ್ಕೆ

02/07/2021, 17:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದರೂರ ಗ್ರಾಮ ಪಂಚಾಯತಿಗೆ  ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಹೇಶ್ ಬಾಬು ಕಾಂಬಳೆ  ಹಾಗೂ ತಂಗೆವ್ವ ಶಂಕರ್ ಐಗಳಿ   ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಮಹೇಶ್ ಬಾಬು ಕಾಂಬಳೆ, ನಾವು ಗ್ರಾಮದ ಅಭಿವೃದ್ಧಿಗಾಗಿ ಪಕ್ಷದ ಬೇಧ ಮರೆತು ಜನರ ಹಿತದೃಷ್ಟಿಯಿಂದ ಗ್ರಾಮದ ಜನರ ಕಷ್ಟಗಳಿಗೆ ಸರ್ವ ಸದಸ್ಯರೆಲ್ಲರೂ ಕೂಡಿ ಸ್ಪಂದಿಸುತ್ತೇವೆ  ಎಂದು ಹೇಳಿದರು. 

ತಮ್ಮನ್ನು  ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ ಇನ್ನುಳಿದ ಸದಸ್ಯರಿಗೆ  ಹಾಗೂ ಗ್ರಾಮದ ಜನತೆಗೆ ಕೃತಜ್ಞತೆ ಸಮರ್ಪಿಸಿದರು.

ಚುನಾವಣಾ ಅಧಿಕಾರಿ ಉದಯ್ ಪಾಟೀಲ್, ರವೀಂದ್ರ ಬಂಗಾರಪ್ಪ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಸ್. ಎಂ. ಬರಬರೇ, ಸದಸ್ಯರುಗಳಾದ ಮಹೇಶ್ ಡವಳೇಶ್ವರ್, ಶಾಂತಾ ಅಶೋಕ್ ಖುರ್ದ್, ಸುರೇಖಾ ಮಹೇಶ್ ಬೇನಾಡಿ, ವೃಷಭ ನಾಯಿಕ್, ಪ್ರೇಮಾ ಕಾಂಬಳೆ, ಸಿದ್ದಪ್ಪ ದಳವಾಯಿ, ಅಪ್ಪಸಾಬ ಸದಾಶಿವ ಹಳ್ಳೂರ್, ಶೋಭಾ ನೇಮಿನಾಥ್ ಅಸ್ಕಿ, ಹೌಸವ್ವ ಶಂಕರ್ ಕಾಂಬಳೆ, ಅಸ್ಮಾ ಆರ್ ಬಿಜಾಪುರ್, ಆಯಿಷಾ ಮುಲ್ಲಾ, ರಾಜಶ್ರೀ ಎಮ್ ಬಾಳಿಗೇರಿ, ಮಹದೇವ್ ಮಲ್ಲಪ್ಪ ಕಲ್ಲೋಳಿ ಮತ್ತು ಬಿಜೆಪಿ ಅಥಣಿ ಮಂಡಲ ಅಧ್ಯಕ್ಷ ಅಣ್ಣಾಸಾಬ ನಾಯಿಕ್, ಗ್ರಾಮದ ಹಿರಿಯರಾದ ಜಗದೀಶ್ ದಳವಾಯಿ, ಗುರುನಿಂಗ್ ಗುಮತಾಜ. ಗುರುರಾಜ ಗಳತಗಿ,ಪ್ರಕಾಶ ತೇಲಿ,ಪುಟ್ಟು ಹಿರೇಮಠ,ಧರಿಗೌಡ ಬಸಗೌಡರ್, ಅಮೂಲ ನಾಯಿಕ  ಕೂಡ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು