3:49 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ದಸರಾ ಹುಲಿ: ಅ.12ರಂದು ಕಾಳಿಚರಣ್ ಫ್ರೆಂಡ್ಸ್ ಊದು ಪೂಜೆ

03/10/2024, 22:57

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿ ಪ್ರಮುಖ ಆಕರ್ಷಣೆ ಹುಲಿವೇಷ. ಹುಲಿವೇಷದಲ್ಲಿ ಅಗಾಧ ಖ್ಯಾತಿಯನ್ನು ಗಳಿಸಿ ಕಳೆದ 39 ವರ್ಷಗಳಿಂದ ಹುಲಿವೇಷದಲ್ಲಿ ತನ್ನದೇ ಛಾಪು ಮೂಡಿಸಿದ ಬೋಳೂರು ನೇಶನಲ್‌ನ ಕಾಳಿಚರಣ್ ಫ್ರೆಂಡ್ಸ್ ಹುಲಿವೇಷ ತಂಡದ ಊದು ಪೂಜೆ ಅ.12ರಂದು ಸಂಜೆ 7ಕ್ಕೆ ಬೊಕ್ಕಪಟ್ಣ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಲಿದೆ.


ಅ.13ರಂದು ದಸರಾ ಹುಲಿ ಹೊರಡಲಿದೆ. ಕೇಂದ್ರ
ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಮಂಗಳೂರು ದಸರಾವೆಂದೆ ಖ್ಯಾತಿ ಪಡೆದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯದ ಟ್ಯಾಬ್ಲೋ ಮೆರವಣಿಗೆಯಲ್ಲಿ ಕಳೆದ ಬಾರಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು ಮಾತ್ರವಲ್ಲದೆ ಕೇರಳ, ಮಹಾರಾಷ್ಟ್ರದಲ್ಲಿ ಪ್ರದರ್ಶನ ನೀಡಿ ಪ್ರಸಿದ್ಧಿ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು