5:59 AM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ದಸರಾ ಹುಲಿ: ಅ.12ರಂದು ಕಾಳಿಚರಣ್ ಫ್ರೆಂಡ್ಸ್ ಊದು ಪೂಜೆ

03/10/2024, 22:57

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿ ಪ್ರಮುಖ ಆಕರ್ಷಣೆ ಹುಲಿವೇಷ. ಹುಲಿವೇಷದಲ್ಲಿ ಅಗಾಧ ಖ್ಯಾತಿಯನ್ನು ಗಳಿಸಿ ಕಳೆದ 39 ವರ್ಷಗಳಿಂದ ಹುಲಿವೇಷದಲ್ಲಿ ತನ್ನದೇ ಛಾಪು ಮೂಡಿಸಿದ ಬೋಳೂರು ನೇಶನಲ್‌ನ ಕಾಳಿಚರಣ್ ಫ್ರೆಂಡ್ಸ್ ಹುಲಿವೇಷ ತಂಡದ ಊದು ಪೂಜೆ ಅ.12ರಂದು ಸಂಜೆ 7ಕ್ಕೆ ಬೊಕ್ಕಪಟ್ಣ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಲಿದೆ.


ಅ.13ರಂದು ದಸರಾ ಹುಲಿ ಹೊರಡಲಿದೆ. ಕೇಂದ್ರ
ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಮಂಗಳೂರು ದಸರಾವೆಂದೆ ಖ್ಯಾತಿ ಪಡೆದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯದ ಟ್ಯಾಬ್ಲೋ ಮೆರವಣಿಗೆಯಲ್ಲಿ ಕಳೆದ ಬಾರಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು ಮಾತ್ರವಲ್ಲದೆ ಕೇರಳ, ಮಹಾರಾಷ್ಟ್ರದಲ್ಲಿ ಪ್ರದರ್ಶನ ನೀಡಿ ಪ್ರಸಿದ್ಧಿ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು