12:52 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ದಸರಾ ಹುಲಿ: ಅ.12ರಂದು ಕಾಳಿಚರಣ್ ಫ್ರೆಂಡ್ಸ್ ಊದು ಪೂಜೆ

03/10/2024, 22:57

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿ ಪ್ರಮುಖ ಆಕರ್ಷಣೆ ಹುಲಿವೇಷ. ಹುಲಿವೇಷದಲ್ಲಿ ಅಗಾಧ ಖ್ಯಾತಿಯನ್ನು ಗಳಿಸಿ ಕಳೆದ 39 ವರ್ಷಗಳಿಂದ ಹುಲಿವೇಷದಲ್ಲಿ ತನ್ನದೇ ಛಾಪು ಮೂಡಿಸಿದ ಬೋಳೂರು ನೇಶನಲ್‌ನ ಕಾಳಿಚರಣ್ ಫ್ರೆಂಡ್ಸ್ ಹುಲಿವೇಷ ತಂಡದ ಊದು ಪೂಜೆ ಅ.12ರಂದು ಸಂಜೆ 7ಕ್ಕೆ ಬೊಕ್ಕಪಟ್ಣ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಲಿದೆ.


ಅ.13ರಂದು ದಸರಾ ಹುಲಿ ಹೊರಡಲಿದೆ. ಕೇಂದ್ರ
ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಮಂಗಳೂರು ದಸರಾವೆಂದೆ ಖ್ಯಾತಿ ಪಡೆದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯದ ಟ್ಯಾಬ್ಲೋ ಮೆರವಣಿಗೆಯಲ್ಲಿ ಕಳೆದ ಬಾರಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು ಮಾತ್ರವಲ್ಲದೆ ಕೇರಳ, ಮಹಾರಾಷ್ಟ್ರದಲ್ಲಿ ಪ್ರದರ್ಶನ ನೀಡಿ ಪ್ರಸಿದ್ಧಿ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು