7:33 AM Monday8 - December 2025
ಬ್ರೇಕಿಂಗ್ ನ್ಯೂಸ್
ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ… Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ

ಇತ್ತೀಚಿನ ಸುದ್ದಿ

ದಸರಾ ಹುಲಿ: ಅ.12ರಂದು ಕಾಳಿಚರಣ್ ಫ್ರೆಂಡ್ಸ್ ಊದು ಪೂಜೆ

03/10/2024, 22:57

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿ ಪ್ರಮುಖ ಆಕರ್ಷಣೆ ಹುಲಿವೇಷ. ಹುಲಿವೇಷದಲ್ಲಿ ಅಗಾಧ ಖ್ಯಾತಿಯನ್ನು ಗಳಿಸಿ ಕಳೆದ 39 ವರ್ಷಗಳಿಂದ ಹುಲಿವೇಷದಲ್ಲಿ ತನ್ನದೇ ಛಾಪು ಮೂಡಿಸಿದ ಬೋಳೂರು ನೇಶನಲ್‌ನ ಕಾಳಿಚರಣ್ ಫ್ರೆಂಡ್ಸ್ ಹುಲಿವೇಷ ತಂಡದ ಊದು ಪೂಜೆ ಅ.12ರಂದು ಸಂಜೆ 7ಕ್ಕೆ ಬೊಕ್ಕಪಟ್ಣ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಲಿದೆ.


ಅ.13ರಂದು ದಸರಾ ಹುಲಿ ಹೊರಡಲಿದೆ. ಕೇಂದ್ರ
ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಮಂಗಳೂರು ದಸರಾವೆಂದೆ ಖ್ಯಾತಿ ಪಡೆದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯದ ಟ್ಯಾಬ್ಲೋ ಮೆರವಣಿಗೆಯಲ್ಲಿ ಕಳೆದ ಬಾರಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು ಮಾತ್ರವಲ್ಲದೆ ಕೇರಳ, ಮಹಾರಾಷ್ಟ್ರದಲ್ಲಿ ಪ್ರದರ್ಶನ ನೀಡಿ ಪ್ರಸಿದ್ಧಿ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು