7:53 AM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ದಸರಾ ಹುಲಿ: ಅ.12ರಂದು ಕಾಳಿಚರಣ್ ಫ್ರೆಂಡ್ಸ್ ಊದು ಪೂಜೆ

03/10/2024, 22:57

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿ ಪ್ರಮುಖ ಆಕರ್ಷಣೆ ಹುಲಿವೇಷ. ಹುಲಿವೇಷದಲ್ಲಿ ಅಗಾಧ ಖ್ಯಾತಿಯನ್ನು ಗಳಿಸಿ ಕಳೆದ 39 ವರ್ಷಗಳಿಂದ ಹುಲಿವೇಷದಲ್ಲಿ ತನ್ನದೇ ಛಾಪು ಮೂಡಿಸಿದ ಬೋಳೂರು ನೇಶನಲ್‌ನ ಕಾಳಿಚರಣ್ ಫ್ರೆಂಡ್ಸ್ ಹುಲಿವೇಷ ತಂಡದ ಊದು ಪೂಜೆ ಅ.12ರಂದು ಸಂಜೆ 7ಕ್ಕೆ ಬೊಕ್ಕಪಟ್ಣ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಲಿದೆ.


ಅ.13ರಂದು ದಸರಾ ಹುಲಿ ಹೊರಡಲಿದೆ. ಕೇಂದ್ರ
ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಮಂಗಳೂರು ದಸರಾವೆಂದೆ ಖ್ಯಾತಿ ಪಡೆದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯದ ಟ್ಯಾಬ್ಲೋ ಮೆರವಣಿಗೆಯಲ್ಲಿ ಕಳೆದ ಬಾರಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು ಮಾತ್ರವಲ್ಲದೆ ಕೇರಳ, ಮಹಾರಾಷ್ಟ್ರದಲ್ಲಿ ಪ್ರದರ್ಶನ ನೀಡಿ ಪ್ರಸಿದ್ಧಿ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು