5:39 AM Monday24 - November 2025
ಬ್ರೇಕಿಂಗ್ ನ್ಯೂಸ್
ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಇತ್ತೀಚಿನ ಸುದ್ದಿ

ದಸರಾ ಹುಲಿ: ಅ.12ರಂದು ಕಾಳಿಚರಣ್ ಫ್ರೆಂಡ್ಸ್ ಊದು ಪೂಜೆ

03/10/2024, 22:57

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿ ಪ್ರಮುಖ ಆಕರ್ಷಣೆ ಹುಲಿವೇಷ. ಹುಲಿವೇಷದಲ್ಲಿ ಅಗಾಧ ಖ್ಯಾತಿಯನ್ನು ಗಳಿಸಿ ಕಳೆದ 39 ವರ್ಷಗಳಿಂದ ಹುಲಿವೇಷದಲ್ಲಿ ತನ್ನದೇ ಛಾಪು ಮೂಡಿಸಿದ ಬೋಳೂರು ನೇಶನಲ್‌ನ ಕಾಳಿಚರಣ್ ಫ್ರೆಂಡ್ಸ್ ಹುಲಿವೇಷ ತಂಡದ ಊದು ಪೂಜೆ ಅ.12ರಂದು ಸಂಜೆ 7ಕ್ಕೆ ಬೊಕ್ಕಪಟ್ಣ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಲಿದೆ.


ಅ.13ರಂದು ದಸರಾ ಹುಲಿ ಹೊರಡಲಿದೆ. ಕೇಂದ್ರ
ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಮಂಗಳೂರು ದಸರಾವೆಂದೆ ಖ್ಯಾತಿ ಪಡೆದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯದ ಟ್ಯಾಬ್ಲೋ ಮೆರವಣಿಗೆಯಲ್ಲಿ ಕಳೆದ ಬಾರಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು ಮಾತ್ರವಲ್ಲದೆ ಕೇರಳ, ಮಹಾರಾಷ್ಟ್ರದಲ್ಲಿ ಪ್ರದರ್ಶನ ನೀಡಿ ಪ್ರಸಿದ್ಧಿ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು