12:19 AM Friday9 - January 2026
ಬ್ರೇಕಿಂಗ್ ನ್ಯೂಸ್
ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ…

ಇತ್ತೀಚಿನ ಸುದ್ದಿ

ದಸರಾ ಹುಲಿ: ಅ.12ರಂದು ಕಾಳಿಚರಣ್ ಫ್ರೆಂಡ್ಸ್ ಊದು ಪೂಜೆ

03/10/2024, 22:57

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿ ಪ್ರಮುಖ ಆಕರ್ಷಣೆ ಹುಲಿವೇಷ. ಹುಲಿವೇಷದಲ್ಲಿ ಅಗಾಧ ಖ್ಯಾತಿಯನ್ನು ಗಳಿಸಿ ಕಳೆದ 39 ವರ್ಷಗಳಿಂದ ಹುಲಿವೇಷದಲ್ಲಿ ತನ್ನದೇ ಛಾಪು ಮೂಡಿಸಿದ ಬೋಳೂರು ನೇಶನಲ್‌ನ ಕಾಳಿಚರಣ್ ಫ್ರೆಂಡ್ಸ್ ಹುಲಿವೇಷ ತಂಡದ ಊದು ಪೂಜೆ ಅ.12ರಂದು ಸಂಜೆ 7ಕ್ಕೆ ಬೊಕ್ಕಪಟ್ಣ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಲಿದೆ.


ಅ.13ರಂದು ದಸರಾ ಹುಲಿ ಹೊರಡಲಿದೆ. ಕೇಂದ್ರ
ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಮಂಗಳೂರು ದಸರಾವೆಂದೆ ಖ್ಯಾತಿ ಪಡೆದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯದ ಟ್ಯಾಬ್ಲೋ ಮೆರವಣಿಗೆಯಲ್ಲಿ ಕಳೆದ ಬಾರಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು ಮಾತ್ರವಲ್ಲದೆ ಕೇರಳ, ಮಹಾರಾಷ್ಟ್ರದಲ್ಲಿ ಪ್ರದರ್ಶನ ನೀಡಿ ಪ್ರಸಿದ್ಧಿ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು