5:13 AM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ದಸರಾ ಹುಲಿ: ಅ.12ರಂದು ಕಾಳಿಚರಣ್ ಫ್ರೆಂಡ್ಸ್ ಊದು ಪೂಜೆ

03/10/2024, 22:57

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿ ಪ್ರಮುಖ ಆಕರ್ಷಣೆ ಹುಲಿವೇಷ. ಹುಲಿವೇಷದಲ್ಲಿ ಅಗಾಧ ಖ್ಯಾತಿಯನ್ನು ಗಳಿಸಿ ಕಳೆದ 39 ವರ್ಷಗಳಿಂದ ಹುಲಿವೇಷದಲ್ಲಿ ತನ್ನದೇ ಛಾಪು ಮೂಡಿಸಿದ ಬೋಳೂರು ನೇಶನಲ್‌ನ ಕಾಳಿಚರಣ್ ಫ್ರೆಂಡ್ಸ್ ಹುಲಿವೇಷ ತಂಡದ ಊದು ಪೂಜೆ ಅ.12ರಂದು ಸಂಜೆ 7ಕ್ಕೆ ಬೊಕ್ಕಪಟ್ಣ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಲಿದೆ.


ಅ.13ರಂದು ದಸರಾ ಹುಲಿ ಹೊರಡಲಿದೆ. ಕೇಂದ್ರ
ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಮಂಗಳೂರು ದಸರಾವೆಂದೆ ಖ್ಯಾತಿ ಪಡೆದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯದ ಟ್ಯಾಬ್ಲೋ ಮೆರವಣಿಗೆಯಲ್ಲಿ ಕಳೆದ ಬಾರಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು ಮಾತ್ರವಲ್ಲದೆ ಕೇರಳ, ಮಹಾರಾಷ್ಟ್ರದಲ್ಲಿ ಪ್ರದರ್ಶನ ನೀಡಿ ಪ್ರಸಿದ್ಧಿ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು