9:50 PM Thursday10 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ದಸರಾ ಹುಲಿ: ಅ.12ರಂದು ಕಾಳಿಚರಣ್ ಫ್ರೆಂಡ್ಸ್ ಊದು ಪೂಜೆ

03/10/2024, 22:57

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿ ಪ್ರಮುಖ ಆಕರ್ಷಣೆ ಹುಲಿವೇಷ. ಹುಲಿವೇಷದಲ್ಲಿ ಅಗಾಧ ಖ್ಯಾತಿಯನ್ನು ಗಳಿಸಿ ಕಳೆದ 39 ವರ್ಷಗಳಿಂದ ಹುಲಿವೇಷದಲ್ಲಿ ತನ್ನದೇ ಛಾಪು ಮೂಡಿಸಿದ ಬೋಳೂರು ನೇಶನಲ್‌ನ ಕಾಳಿಚರಣ್ ಫ್ರೆಂಡ್ಸ್ ಹುಲಿವೇಷ ತಂಡದ ಊದು ಪೂಜೆ ಅ.12ರಂದು ಸಂಜೆ 7ಕ್ಕೆ ಬೊಕ್ಕಪಟ್ಣ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಲಿದೆ.


ಅ.13ರಂದು ದಸರಾ ಹುಲಿ ಹೊರಡಲಿದೆ. ಕೇಂದ್ರ
ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಮಂಗಳೂರು ದಸರಾವೆಂದೆ ಖ್ಯಾತಿ ಪಡೆದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯದ ಟ್ಯಾಬ್ಲೋ ಮೆರವಣಿಗೆಯಲ್ಲಿ ಕಳೆದ ಬಾರಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು ಮಾತ್ರವಲ್ಲದೆ ಕೇರಳ, ಮಹಾರಾಷ್ಟ್ರದಲ್ಲಿ ಪ್ರದರ್ಶನ ನೀಡಿ ಪ್ರಸಿದ್ಧಿ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು