10:25 PM Saturday15 - November 2025
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್…

ಇತ್ತೀಚಿನ ಸುದ್ದಿ

ದಸರಾ ಹುಲಿ: ಅ.12ರಂದು ಕಾಳಿಚರಣ್ ಫ್ರೆಂಡ್ಸ್ ಊದು ಪೂಜೆ

03/10/2024, 22:57

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿ ಪ್ರಮುಖ ಆಕರ್ಷಣೆ ಹುಲಿವೇಷ. ಹುಲಿವೇಷದಲ್ಲಿ ಅಗಾಧ ಖ್ಯಾತಿಯನ್ನು ಗಳಿಸಿ ಕಳೆದ 39 ವರ್ಷಗಳಿಂದ ಹುಲಿವೇಷದಲ್ಲಿ ತನ್ನದೇ ಛಾಪು ಮೂಡಿಸಿದ ಬೋಳೂರು ನೇಶನಲ್‌ನ ಕಾಳಿಚರಣ್ ಫ್ರೆಂಡ್ಸ್ ಹುಲಿವೇಷ ತಂಡದ ಊದು ಪೂಜೆ ಅ.12ರಂದು ಸಂಜೆ 7ಕ್ಕೆ ಬೊಕ್ಕಪಟ್ಣ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಲಿದೆ.


ಅ.13ರಂದು ದಸರಾ ಹುಲಿ ಹೊರಡಲಿದೆ. ಕೇಂದ್ರ
ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಮಂಗಳೂರು ದಸರಾವೆಂದೆ ಖ್ಯಾತಿ ಪಡೆದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯದ ಟ್ಯಾಬ್ಲೋ ಮೆರವಣಿಗೆಯಲ್ಲಿ ಕಳೆದ ಬಾರಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು ಮಾತ್ರವಲ್ಲದೆ ಕೇರಳ, ಮಹಾರಾಷ್ಟ್ರದಲ್ಲಿ ಪ್ರದರ್ಶನ ನೀಡಿ ಪ್ರಸಿದ್ಧಿ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು