5:52 AM Tuesday2 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ದಸರಾ ಹುಲಿ: ಅ.12ರಂದು ಕಾಳಿಚರಣ್ ಫ್ರೆಂಡ್ಸ್ ಊದು ಪೂಜೆ

03/10/2024, 22:57

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿ ಪ್ರಮುಖ ಆಕರ್ಷಣೆ ಹುಲಿವೇಷ. ಹುಲಿವೇಷದಲ್ಲಿ ಅಗಾಧ ಖ್ಯಾತಿಯನ್ನು ಗಳಿಸಿ ಕಳೆದ 39 ವರ್ಷಗಳಿಂದ ಹುಲಿವೇಷದಲ್ಲಿ ತನ್ನದೇ ಛಾಪು ಮೂಡಿಸಿದ ಬೋಳೂರು ನೇಶನಲ್‌ನ ಕಾಳಿಚರಣ್ ಫ್ರೆಂಡ್ಸ್ ಹುಲಿವೇಷ ತಂಡದ ಊದು ಪೂಜೆ ಅ.12ರಂದು ಸಂಜೆ 7ಕ್ಕೆ ಬೊಕ್ಕಪಟ್ಣ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಲಿದೆ.


ಅ.13ರಂದು ದಸರಾ ಹುಲಿ ಹೊರಡಲಿದೆ. ಕೇಂದ್ರ
ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಮಂಗಳೂರು ದಸರಾವೆಂದೆ ಖ್ಯಾತಿ ಪಡೆದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯದ ಟ್ಯಾಬ್ಲೋ ಮೆರವಣಿಗೆಯಲ್ಲಿ ಕಳೆದ ಬಾರಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು ಮಾತ್ರವಲ್ಲದೆ ಕೇರಳ, ಮಹಾರಾಷ್ಟ್ರದಲ್ಲಿ ಪ್ರದರ್ಶನ ನೀಡಿ ಪ್ರಸಿದ್ಧಿ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು