10:33 PM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ದಸರಾ ಹುಲಿ: ಅ.12ರಂದು ಕಾಳಿಚರಣ್ ಫ್ರೆಂಡ್ಸ್ ಊದು ಪೂಜೆ

03/10/2024, 22:57

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿ ಪ್ರಮುಖ ಆಕರ್ಷಣೆ ಹುಲಿವೇಷ. ಹುಲಿವೇಷದಲ್ಲಿ ಅಗಾಧ ಖ್ಯಾತಿಯನ್ನು ಗಳಿಸಿ ಕಳೆದ 39 ವರ್ಷಗಳಿಂದ ಹುಲಿವೇಷದಲ್ಲಿ ತನ್ನದೇ ಛಾಪು ಮೂಡಿಸಿದ ಬೋಳೂರು ನೇಶನಲ್‌ನ ಕಾಳಿಚರಣ್ ಫ್ರೆಂಡ್ಸ್ ಹುಲಿವೇಷ ತಂಡದ ಊದು ಪೂಜೆ ಅ.12ರಂದು ಸಂಜೆ 7ಕ್ಕೆ ಬೊಕ್ಕಪಟ್ಣ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಲಿದೆ.


ಅ.13ರಂದು ದಸರಾ ಹುಲಿ ಹೊರಡಲಿದೆ. ಕೇಂದ್ರ
ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಮಂಗಳೂರು ದಸರಾವೆಂದೆ ಖ್ಯಾತಿ ಪಡೆದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯದ ಟ್ಯಾಬ್ಲೋ ಮೆರವಣಿಗೆಯಲ್ಲಿ ಕಳೆದ ಬಾರಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು ಮಾತ್ರವಲ್ಲದೆ ಕೇರಳ, ಮಹಾರಾಷ್ಟ್ರದಲ್ಲಿ ಪ್ರದರ್ಶನ ನೀಡಿ ಪ್ರಸಿದ್ಧಿ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು