4:09 AM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ದಶಮಂಟಪಗಳ ಸ್ಪಧೆ೯ಯ ಬಹುಮಾನ ಗಲಾಟೆ: ವೇದಿಕೆಯಿಂದ ತಳ್ಳಲ್ಪಟ್ಟ ಡಿವೈಎಸ್ಪಿ ಕೆಳಗೆ ಬಿದ್ದು ಗಾಯ; ಆರೋಪಿ ಬಂಧನ

03/10/2025, 16:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ದಸರಾ ಬಹುಮಾನ ವಿತರಣೆ ಸಂದರ್ಭ ಇಂದು ಬೆಳಿಗ್ಗೆ ನಡೆದ ಘರ್ಷಣೆ ಯನ್ನು ನಿಯಂತ್ರಿಸಲು ಪ್ರಯತ್ನಿಸಿದ ಡಿವೈಎಸ್ಪಿ ರವರ ಮೇಲೆ ಹಲ್ಲೆಯಾಗಿರುವ ಘಟನೆ ನಡೆದಿದೆ.
ದಶಮಂಟಪಗಳಿಗೆ ಇಂದು ಬೆಳಗ್ಗೆ ಗಾಂಧಿ ಮೈದಾನದಲ್ಲಿ ಬಹುಮಾನ ವಿತರಣೆ ಸಂದಭ೯ ಯಕ್ಷಿತ್ ಎಂಬಾತ ವೇದಿಕೆಯಲ್ಲಿ ಗಲಾಟೆ ಮಾಡುತ್ತಿದ್ದರು.
ಈ ಸಂದಭ೯ ಪರಿಸ್ಥಿತಿ ನಿಯಂತ್ರಿಸಲು ಹೋಗಿದ್ದ ಡಿವೈಎಸ್ಪಿ ಸೂರಜ್ ಅವರನ್ನು ಯಕ್ಷಿತ್ ವೇದಿಕೆ ಮೇಲಿಂದ ತಳ್ಳಿದರು. ವೇದಿಕೆಯಿಂದ ಕೆಳಕ್ಕೆ ಬಿದ್ದ ಸೂರಜ್ ಅವರಿಗೆ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದೆ.


ಸೂರಜ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಯಕ್ಷಿತ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ ಎಸ್ಪಿ ರಾಮರಾಜನ್ ಮಾಹಿತಿ ನೀಡಿದ್ದಾರೆ.
ಪ್ರತೀ ವಷ೯ ಬಹುಮಾನ ವಿತರಣೆ ಸಂದಭ೯ ಗಲಭೆಗಳಾಗುತ್ತಿರುವುದು ವಿಷಾಧನೀಯ ಪ್ರತೀ ಸಭೆಯಲ್ಲಿಯೂ ನಾನು ಈ ಬಗ್ಗೆ ಹೇಳಿದ್ದೆ. ಆದರೆ ಈ ವಷ೯ ಕೂಡ ಬಹುಾಮನ ವಿತರಣೆ ಸಂದಭ೯ ಗಲಭೆಗಳಾಗಿದೆ.
ಮುಂದೇ ಯಾವ ರೀತಿ ಕ್ರಮಕೈಗೊಳ್ಳಬೇಕೆಂದು ಪರಿಶೀಲಿಸುತ್ತೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು