6:23 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ದಶಮಂಟಪಗಳ ಸ್ಪಧೆ೯ಯ ಬಹುಮಾನ ಗಲಾಟೆ: ವೇದಿಕೆಯಿಂದ ತಳ್ಳಲ್ಪಟ್ಟ ಡಿವೈಎಸ್ಪಿ ಕೆಳಗೆ ಬಿದ್ದು ಗಾಯ; ಆರೋಪಿ ಬಂಧನ

03/10/2025, 16:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ದಸರಾ ಬಹುಮಾನ ವಿತರಣೆ ಸಂದರ್ಭ ಇಂದು ಬೆಳಿಗ್ಗೆ ನಡೆದ ಘರ್ಷಣೆ ಯನ್ನು ನಿಯಂತ್ರಿಸಲು ಪ್ರಯತ್ನಿಸಿದ ಡಿವೈಎಸ್ಪಿ ರವರ ಮೇಲೆ ಹಲ್ಲೆಯಾಗಿರುವ ಘಟನೆ ನಡೆದಿದೆ.
ದಶಮಂಟಪಗಳಿಗೆ ಇಂದು ಬೆಳಗ್ಗೆ ಗಾಂಧಿ ಮೈದಾನದಲ್ಲಿ ಬಹುಮಾನ ವಿತರಣೆ ಸಂದಭ೯ ಯಕ್ಷಿತ್ ಎಂಬಾತ ವೇದಿಕೆಯಲ್ಲಿ ಗಲಾಟೆ ಮಾಡುತ್ತಿದ್ದರು.
ಈ ಸಂದಭ೯ ಪರಿಸ್ಥಿತಿ ನಿಯಂತ್ರಿಸಲು ಹೋಗಿದ್ದ ಡಿವೈಎಸ್ಪಿ ಸೂರಜ್ ಅವರನ್ನು ಯಕ್ಷಿತ್ ವೇದಿಕೆ ಮೇಲಿಂದ ತಳ್ಳಿದರು. ವೇದಿಕೆಯಿಂದ ಕೆಳಕ್ಕೆ ಬಿದ್ದ ಸೂರಜ್ ಅವರಿಗೆ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದೆ.


ಸೂರಜ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಯಕ್ಷಿತ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ ಎಸ್ಪಿ ರಾಮರಾಜನ್ ಮಾಹಿತಿ ನೀಡಿದ್ದಾರೆ.
ಪ್ರತೀ ವಷ೯ ಬಹುಮಾನ ವಿತರಣೆ ಸಂದಭ೯ ಗಲಭೆಗಳಾಗುತ್ತಿರುವುದು ವಿಷಾಧನೀಯ ಪ್ರತೀ ಸಭೆಯಲ್ಲಿಯೂ ನಾನು ಈ ಬಗ್ಗೆ ಹೇಳಿದ್ದೆ. ಆದರೆ ಈ ವಷ೯ ಕೂಡ ಬಹುಾಮನ ವಿತರಣೆ ಸಂದಭ೯ ಗಲಭೆಗಳಾಗಿದೆ.
ಮುಂದೇ ಯಾವ ರೀತಿ ಕ್ರಮಕೈಗೊಳ್ಳಬೇಕೆಂದು ಪರಿಶೀಲಿಸುತ್ತೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು