12:50 PM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ದಶಮಂಟಪಗಳ ಸ್ಪಧೆ೯ಯ ಬಹುಮಾನ ಗಲಾಟೆ: ವೇದಿಕೆಯಿಂದ ತಳ್ಳಲ್ಪಟ್ಟ ಡಿವೈಎಸ್ಪಿ ಕೆಳಗೆ ಬಿದ್ದು ಗಾಯ; ಆರೋಪಿ ಬಂಧನ

03/10/2025, 16:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ದಸರಾ ಬಹುಮಾನ ವಿತರಣೆ ಸಂದರ್ಭ ಇಂದು ಬೆಳಿಗ್ಗೆ ನಡೆದ ಘರ್ಷಣೆ ಯನ್ನು ನಿಯಂತ್ರಿಸಲು ಪ್ರಯತ್ನಿಸಿದ ಡಿವೈಎಸ್ಪಿ ರವರ ಮೇಲೆ ಹಲ್ಲೆಯಾಗಿರುವ ಘಟನೆ ನಡೆದಿದೆ.
ದಶಮಂಟಪಗಳಿಗೆ ಇಂದು ಬೆಳಗ್ಗೆ ಗಾಂಧಿ ಮೈದಾನದಲ್ಲಿ ಬಹುಮಾನ ವಿತರಣೆ ಸಂದಭ೯ ಯಕ್ಷಿತ್ ಎಂಬಾತ ವೇದಿಕೆಯಲ್ಲಿ ಗಲಾಟೆ ಮಾಡುತ್ತಿದ್ದರು.
ಈ ಸಂದಭ೯ ಪರಿಸ್ಥಿತಿ ನಿಯಂತ್ರಿಸಲು ಹೋಗಿದ್ದ ಡಿವೈಎಸ್ಪಿ ಸೂರಜ್ ಅವರನ್ನು ಯಕ್ಷಿತ್ ವೇದಿಕೆ ಮೇಲಿಂದ ತಳ್ಳಿದರು. ವೇದಿಕೆಯಿಂದ ಕೆಳಕ್ಕೆ ಬಿದ್ದ ಸೂರಜ್ ಅವರಿಗೆ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದೆ.


ಸೂರಜ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಯಕ್ಷಿತ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ ಎಸ್ಪಿ ರಾಮರಾಜನ್ ಮಾಹಿತಿ ನೀಡಿದ್ದಾರೆ.
ಪ್ರತೀ ವಷ೯ ಬಹುಮಾನ ವಿತರಣೆ ಸಂದಭ೯ ಗಲಭೆಗಳಾಗುತ್ತಿರುವುದು ವಿಷಾಧನೀಯ ಪ್ರತೀ ಸಭೆಯಲ್ಲಿಯೂ ನಾನು ಈ ಬಗ್ಗೆ ಹೇಳಿದ್ದೆ. ಆದರೆ ಈ ವಷ೯ ಕೂಡ ಬಹುಾಮನ ವಿತರಣೆ ಸಂದಭ೯ ಗಲಭೆಗಳಾಗಿದೆ.
ಮುಂದೇ ಯಾವ ರೀತಿ ಕ್ರಮಕೈಗೊಳ್ಳಬೇಕೆಂದು ಪರಿಶೀಲಿಸುತ್ತೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು