4:11 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ದಶಮಂಟಪಗಳ ಸ್ಪಧೆ೯ಯ ಬಹುಮಾನ ಗಲಾಟೆ: ವೇದಿಕೆಯಿಂದ ತಳ್ಳಲ್ಪಟ್ಟ ಡಿವೈಎಸ್ಪಿ ಕೆಳಗೆ ಬಿದ್ದು ಗಾಯ; ಆರೋಪಿ ಬಂಧನ

03/10/2025, 16:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ದಸರಾ ಬಹುಮಾನ ವಿತರಣೆ ಸಂದರ್ಭ ಇಂದು ಬೆಳಿಗ್ಗೆ ನಡೆದ ಘರ್ಷಣೆ ಯನ್ನು ನಿಯಂತ್ರಿಸಲು ಪ್ರಯತ್ನಿಸಿದ ಡಿವೈಎಸ್ಪಿ ರವರ ಮೇಲೆ ಹಲ್ಲೆಯಾಗಿರುವ ಘಟನೆ ನಡೆದಿದೆ.
ದಶಮಂಟಪಗಳಿಗೆ ಇಂದು ಬೆಳಗ್ಗೆ ಗಾಂಧಿ ಮೈದಾನದಲ್ಲಿ ಬಹುಮಾನ ವಿತರಣೆ ಸಂದಭ೯ ಯಕ್ಷಿತ್ ಎಂಬಾತ ವೇದಿಕೆಯಲ್ಲಿ ಗಲಾಟೆ ಮಾಡುತ್ತಿದ್ದರು.
ಈ ಸಂದಭ೯ ಪರಿಸ್ಥಿತಿ ನಿಯಂತ್ರಿಸಲು ಹೋಗಿದ್ದ ಡಿವೈಎಸ್ಪಿ ಸೂರಜ್ ಅವರನ್ನು ಯಕ್ಷಿತ್ ವೇದಿಕೆ ಮೇಲಿಂದ ತಳ್ಳಿದರು. ವೇದಿಕೆಯಿಂದ ಕೆಳಕ್ಕೆ ಬಿದ್ದ ಸೂರಜ್ ಅವರಿಗೆ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದೆ.


ಸೂರಜ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಯಕ್ಷಿತ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ ಎಸ್ಪಿ ರಾಮರಾಜನ್ ಮಾಹಿತಿ ನೀಡಿದ್ದಾರೆ.
ಪ್ರತೀ ವಷ೯ ಬಹುಮಾನ ವಿತರಣೆ ಸಂದಭ೯ ಗಲಭೆಗಳಾಗುತ್ತಿರುವುದು ವಿಷಾಧನೀಯ ಪ್ರತೀ ಸಭೆಯಲ್ಲಿಯೂ ನಾನು ಈ ಬಗ್ಗೆ ಹೇಳಿದ್ದೆ. ಆದರೆ ಈ ವಷ೯ ಕೂಡ ಬಹುಾಮನ ವಿತರಣೆ ಸಂದಭ೯ ಗಲಭೆಗಳಾಗಿದೆ.
ಮುಂದೇ ಯಾವ ರೀತಿ ಕ್ರಮಕೈಗೊಳ್ಳಬೇಕೆಂದು ಪರಿಶೀಲಿಸುತ್ತೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು