5:29 AM Saturday27 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ದಶಮಂಟಪಗಳ ಸ್ಪಧೆ೯ಯ ಬಹುಮಾನ ಗಲಾಟೆ: ವೇದಿಕೆಯಿಂದ ತಳ್ಳಲ್ಪಟ್ಟ ಡಿವೈಎಸ್ಪಿ ಕೆಳಗೆ ಬಿದ್ದು ಗಾಯ; ಆರೋಪಿ ಬಂಧನ

03/10/2025, 16:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ದಸರಾ ಬಹುಮಾನ ವಿತರಣೆ ಸಂದರ್ಭ ಇಂದು ಬೆಳಿಗ್ಗೆ ನಡೆದ ಘರ್ಷಣೆ ಯನ್ನು ನಿಯಂತ್ರಿಸಲು ಪ್ರಯತ್ನಿಸಿದ ಡಿವೈಎಸ್ಪಿ ರವರ ಮೇಲೆ ಹಲ್ಲೆಯಾಗಿರುವ ಘಟನೆ ನಡೆದಿದೆ.
ದಶಮಂಟಪಗಳಿಗೆ ಇಂದು ಬೆಳಗ್ಗೆ ಗಾಂಧಿ ಮೈದಾನದಲ್ಲಿ ಬಹುಮಾನ ವಿತರಣೆ ಸಂದಭ೯ ಯಕ್ಷಿತ್ ಎಂಬಾತ ವೇದಿಕೆಯಲ್ಲಿ ಗಲಾಟೆ ಮಾಡುತ್ತಿದ್ದರು.
ಈ ಸಂದಭ೯ ಪರಿಸ್ಥಿತಿ ನಿಯಂತ್ರಿಸಲು ಹೋಗಿದ್ದ ಡಿವೈಎಸ್ಪಿ ಸೂರಜ್ ಅವರನ್ನು ಯಕ್ಷಿತ್ ವೇದಿಕೆ ಮೇಲಿಂದ ತಳ್ಳಿದರು. ವೇದಿಕೆಯಿಂದ ಕೆಳಕ್ಕೆ ಬಿದ್ದ ಸೂರಜ್ ಅವರಿಗೆ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದೆ.


ಸೂರಜ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಯಕ್ಷಿತ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ ಎಸ್ಪಿ ರಾಮರಾಜನ್ ಮಾಹಿತಿ ನೀಡಿದ್ದಾರೆ.
ಪ್ರತೀ ವಷ೯ ಬಹುಮಾನ ವಿತರಣೆ ಸಂದಭ೯ ಗಲಭೆಗಳಾಗುತ್ತಿರುವುದು ವಿಷಾಧನೀಯ ಪ್ರತೀ ಸಭೆಯಲ್ಲಿಯೂ ನಾನು ಈ ಬಗ್ಗೆ ಹೇಳಿದ್ದೆ. ಆದರೆ ಈ ವಷ೯ ಕೂಡ ಬಹುಾಮನ ವಿತರಣೆ ಸಂದಭ೯ ಗಲಭೆಗಳಾಗಿದೆ.
ಮುಂದೇ ಯಾವ ರೀತಿ ಕ್ರಮಕೈಗೊಳ್ಳಬೇಕೆಂದು ಪರಿಶೀಲಿಸುತ್ತೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು