8:15 PM Friday27 - September 2024
ಬ್ರೇಕಿಂಗ್ ನ್ಯೂಸ್
ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಮಾಜಿ ಗೃಹ ಸಚಿವ ಆರಗ… ಬಜಾಜ್ ಫಿನ್‍ಸರ್ವ್ ವತಿಯಿಂದ ವಯನಾಡ್ ಭೂಕುಸಿತ ಪರಿಹಾರಕ್ಕೆ 2 ಕೋಟಿ ರೂ. ದೇಣಿಗೆ ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನ: ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು! ಶಿರೂರು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಜತೆಗೆ ಚಾಲಕ ಅರ್ಜುನ್ ಮೃತದೇಹ ಪತ್ತೆ: ಗಂಗಾವಳಿ… ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಖದೀಮ: ಬಾಳೆಹೊನ್ನೂರು ಪೊಲೀಸರಿಂದ ಬಂಧನ ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ… ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಲಿ: ಶಾಸಕ ಡಾ.ಭರತ್ ಶೆಟ್ಟಿ… ನ್ಯಾಯಾಲಯದ ತೀರ್ಪಿಗಾದರೂ ತಲೆಬಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ ಕೆಎಸ್ಸಾರ್ಟಿಸಿ: ಅಕ್ಟೋಬರ್ 3ರಿಂದ 12ರ ವರೆಗೆ ದಸರಾ ವಿಶೇಷ ಪ್ರವಾಸ ಪ್ಯಾಕೇಜ್

ಇತ್ತೀಚಿನ ಸುದ್ದಿ

ದಾಸೋಹ ರತ್ನ ರವಿ ಪೂಜಾರಿ ಅವರ ಅನ್ನ ದಾಸೋಹ ಹಾಗೂ ಉಚಿತ ಆ್ಯಂಬ್ಯುಲೆನ್ಸ್ ಸೇವೆಗೆ ಒಂದು ವರ್ಷದ ಹರ್ಷ

27/09/2024, 19:52

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಹಸಿದವರ ಹೊಟ್ಟೆಗೆ ಅನ್ನ ನೀಡುವ ದಾಸೋಹ ರತ್ನ ರವಿ ಪೂಜಾರಿ ಅವರ ಅನ್ನ ದಾಸೋಹ ಹಾಗೂ ಉಚಿತ ಅಂಬುಲೆನ್ಸ್ ಸೇವೆಗೆ ಒಂದು ವರ್ಷ ತುಂಬಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರವಿ ಪೂಜಾರಿ ಅವರು ರವಿಯಣ್ಣ ಎಂದೇ ಪ್ರಸಿದ್ದರು. ಹಸಿದ ಹೊಟ್ಟೆಗಳಿಗೆ ಅನ್ನ ನೀಡುವುದರಲ್ಲಿ ಅವರು ಎತ್ತಿದ ಕೈ. ಯಾರೇ ಸಹಾಯ ಯಾಚಿಸಿ ಬಂದರೂ ಅವರು ಯಾವತ್ತೂ ಬರಿಗೈಯಲ್ಲಿ ಕಳುಹಿಸಿಲ್ಲ. ನೊಂದವರಿಗೆ ಸದಾ ಆರ್ಥಿಕ, ಆರೋಗ್ಯ ನೆರವು ನೀಡುತ್ತಲೇ ಬಂದಿದ್ದಾರೆ.

ಅಥಣಿ ತಾಲೂಕಿನ ರವಿ ಅಣ್ಣ ಪೂಜಾರಿ ಅವರು ಆರಂಭಿಸಿದ ದಾಸೋಹ ಹಾಗೂ ಉಚಿತ ಆ್ಯಂಬ್ಯುಲೆನ್ಸ್ ಸೇವೆಗೆ ಇದೀಗ ಒಂದು ವರ್ಷ ತುಂಬಿದೆ.
ದಾಸೋಹ ರತ್ನ ಎಂದೇ ಖ್ಯಾತರಾದ ರವಿ ಪೂಜಾರಿ ಅವರಿಂದ ಪ್ರತಿನಿತ್ಯ ದಾಸೋಹ ಸೇವೆ ನಡೆಯುತ್ತಲೇ ಬಂದಿದೆ.
ಮುಂದೇನು ಕೂಡ ಈ ದಾಸೋಹ ಸೇವೆಯನ್ನು ಪ್ರತಿನಿತ್ಯ ಮಾಡುತ್ತೇನೆ ಎಂದು ಅವರು ವಿಶ್ವಾಸ ಹಾಗೂ ಆನಂದದಿಂದಲೇ ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು