12:55 AM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ದಾಸೋಹ ರತ್ನ ರವಿ ಪೂಜಾರಿ ಅವರ ಅನ್ನ ದಾಸೋಹ ಹಾಗೂ ಉಚಿತ ಆ್ಯಂಬ್ಯುಲೆನ್ಸ್ ಸೇವೆಗೆ ಒಂದು ವರ್ಷದ ಹರ್ಷ

27/09/2024, 19:52

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಹಸಿದವರ ಹೊಟ್ಟೆಗೆ ಅನ್ನ ನೀಡುವ ದಾಸೋಹ ರತ್ನ ರವಿ ಪೂಜಾರಿ ಅವರ ಅನ್ನ ದಾಸೋಹ ಹಾಗೂ ಉಚಿತ ಅಂಬುಲೆನ್ಸ್ ಸೇವೆಗೆ ಒಂದು ವರ್ಷ ತುಂಬಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರವಿ ಪೂಜಾರಿ ಅವರು ರವಿಯಣ್ಣ ಎಂದೇ ಪ್ರಸಿದ್ದರು. ಹಸಿದ ಹೊಟ್ಟೆಗಳಿಗೆ ಅನ್ನ ನೀಡುವುದರಲ್ಲಿ ಅವರು ಎತ್ತಿದ ಕೈ. ಯಾರೇ ಸಹಾಯ ಯಾಚಿಸಿ ಬಂದರೂ ಅವರು ಯಾವತ್ತೂ ಬರಿಗೈಯಲ್ಲಿ ಕಳುಹಿಸಿಲ್ಲ. ನೊಂದವರಿಗೆ ಸದಾ ಆರ್ಥಿಕ, ಆರೋಗ್ಯ ನೆರವು ನೀಡುತ್ತಲೇ ಬಂದಿದ್ದಾರೆ.

ಅಥಣಿ ತಾಲೂಕಿನ ರವಿ ಅಣ್ಣ ಪೂಜಾರಿ ಅವರು ಆರಂಭಿಸಿದ ದಾಸೋಹ ಹಾಗೂ ಉಚಿತ ಆ್ಯಂಬ್ಯುಲೆನ್ಸ್ ಸೇವೆಗೆ ಇದೀಗ ಒಂದು ವರ್ಷ ತುಂಬಿದೆ.
ದಾಸೋಹ ರತ್ನ ಎಂದೇ ಖ್ಯಾತರಾದ ರವಿ ಪೂಜಾರಿ ಅವರಿಂದ ಪ್ರತಿನಿತ್ಯ ದಾಸೋಹ ಸೇವೆ ನಡೆಯುತ್ತಲೇ ಬಂದಿದೆ.
ಮುಂದೇನು ಕೂಡ ಈ ದಾಸೋಹ ಸೇವೆಯನ್ನು ಪ್ರತಿನಿತ್ಯ ಮಾಡುತ್ತೇನೆ ಎಂದು ಅವರು ವಿಶ್ವಾಸ ಹಾಗೂ ಆನಂದದಿಂದಲೇ ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು