2:42 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ದಾಸೋಹ ರತ್ನ ರವಿ ಪೂಜಾರಿ ಅವರ ಅನ್ನ ದಾಸೋಹ ಹಾಗೂ ಉಚಿತ ಆ್ಯಂಬ್ಯುಲೆನ್ಸ್ ಸೇವೆಗೆ ಒಂದು ವರ್ಷದ ಹರ್ಷ

27/09/2024, 19:52

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಹಸಿದವರ ಹೊಟ್ಟೆಗೆ ಅನ್ನ ನೀಡುವ ದಾಸೋಹ ರತ್ನ ರವಿ ಪೂಜಾರಿ ಅವರ ಅನ್ನ ದಾಸೋಹ ಹಾಗೂ ಉಚಿತ ಅಂಬುಲೆನ್ಸ್ ಸೇವೆಗೆ ಒಂದು ವರ್ಷ ತುಂಬಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರವಿ ಪೂಜಾರಿ ಅವರು ರವಿಯಣ್ಣ ಎಂದೇ ಪ್ರಸಿದ್ದರು. ಹಸಿದ ಹೊಟ್ಟೆಗಳಿಗೆ ಅನ್ನ ನೀಡುವುದರಲ್ಲಿ ಅವರು ಎತ್ತಿದ ಕೈ. ಯಾರೇ ಸಹಾಯ ಯಾಚಿಸಿ ಬಂದರೂ ಅವರು ಯಾವತ್ತೂ ಬರಿಗೈಯಲ್ಲಿ ಕಳುಹಿಸಿಲ್ಲ. ನೊಂದವರಿಗೆ ಸದಾ ಆರ್ಥಿಕ, ಆರೋಗ್ಯ ನೆರವು ನೀಡುತ್ತಲೇ ಬಂದಿದ್ದಾರೆ.

ಅಥಣಿ ತಾಲೂಕಿನ ರವಿ ಅಣ್ಣ ಪೂಜಾರಿ ಅವರು ಆರಂಭಿಸಿದ ದಾಸೋಹ ಹಾಗೂ ಉಚಿತ ಆ್ಯಂಬ್ಯುಲೆನ್ಸ್ ಸೇವೆಗೆ ಇದೀಗ ಒಂದು ವರ್ಷ ತುಂಬಿದೆ.
ದಾಸೋಹ ರತ್ನ ಎಂದೇ ಖ್ಯಾತರಾದ ರವಿ ಪೂಜಾರಿ ಅವರಿಂದ ಪ್ರತಿನಿತ್ಯ ದಾಸೋಹ ಸೇವೆ ನಡೆಯುತ್ತಲೇ ಬಂದಿದೆ.
ಮುಂದೇನು ಕೂಡ ಈ ದಾಸೋಹ ಸೇವೆಯನ್ನು ಪ್ರತಿನಿತ್ಯ ಮಾಡುತ್ತೇನೆ ಎಂದು ಅವರು ವಿಶ್ವಾಸ ಹಾಗೂ ಆನಂದದಿಂದಲೇ ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು