7:33 PM Thursday25 - December 2025
ಬ್ರೇಕಿಂಗ್ ನ್ಯೂಸ್
ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ

ಇತ್ತೀಚಿನ ಸುದ್ದಿ

ದಾಸೋಹ ರತ್ನ ರವಿ ಪೂಜಾರಿ ಅವರ ಅನ್ನ ದಾಸೋಹ ಹಾಗೂ ಉಚಿತ ಆ್ಯಂಬ್ಯುಲೆನ್ಸ್ ಸೇವೆಗೆ ಒಂದು ವರ್ಷದ ಹರ್ಷ

27/09/2024, 19:52

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಹಸಿದವರ ಹೊಟ್ಟೆಗೆ ಅನ್ನ ನೀಡುವ ದಾಸೋಹ ರತ್ನ ರವಿ ಪೂಜಾರಿ ಅವರ ಅನ್ನ ದಾಸೋಹ ಹಾಗೂ ಉಚಿತ ಅಂಬುಲೆನ್ಸ್ ಸೇವೆಗೆ ಒಂದು ವರ್ಷ ತುಂಬಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರವಿ ಪೂಜಾರಿ ಅವರು ರವಿಯಣ್ಣ ಎಂದೇ ಪ್ರಸಿದ್ದರು. ಹಸಿದ ಹೊಟ್ಟೆಗಳಿಗೆ ಅನ್ನ ನೀಡುವುದರಲ್ಲಿ ಅವರು ಎತ್ತಿದ ಕೈ. ಯಾರೇ ಸಹಾಯ ಯಾಚಿಸಿ ಬಂದರೂ ಅವರು ಯಾವತ್ತೂ ಬರಿಗೈಯಲ್ಲಿ ಕಳುಹಿಸಿಲ್ಲ. ನೊಂದವರಿಗೆ ಸದಾ ಆರ್ಥಿಕ, ಆರೋಗ್ಯ ನೆರವು ನೀಡುತ್ತಲೇ ಬಂದಿದ್ದಾರೆ.

ಅಥಣಿ ತಾಲೂಕಿನ ರವಿ ಅಣ್ಣ ಪೂಜಾರಿ ಅವರು ಆರಂಭಿಸಿದ ದಾಸೋಹ ಹಾಗೂ ಉಚಿತ ಆ್ಯಂಬ್ಯುಲೆನ್ಸ್ ಸೇವೆಗೆ ಇದೀಗ ಒಂದು ವರ್ಷ ತುಂಬಿದೆ.
ದಾಸೋಹ ರತ್ನ ಎಂದೇ ಖ್ಯಾತರಾದ ರವಿ ಪೂಜಾರಿ ಅವರಿಂದ ಪ್ರತಿನಿತ್ಯ ದಾಸೋಹ ಸೇವೆ ನಡೆಯುತ್ತಲೇ ಬಂದಿದೆ.
ಮುಂದೇನು ಕೂಡ ಈ ದಾಸೋಹ ಸೇವೆಯನ್ನು ಪ್ರತಿನಿತ್ಯ ಮಾಡುತ್ತೇನೆ ಎಂದು ಅವರು ವಿಶ್ವಾಸ ಹಾಗೂ ಆನಂದದಿಂದಲೇ ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು