4:44 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ದಾಸೋಹ ರತ್ನ ರವಿ ಪೂಜಾರಿ ಅವರ ಅನ್ನ ದಾಸೋಹ ಹಾಗೂ ಉಚಿತ ಆ್ಯಂಬ್ಯುಲೆನ್ಸ್ ಸೇವೆಗೆ ಒಂದು ವರ್ಷದ ಹರ್ಷ

27/09/2024, 19:52

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಹಸಿದವರ ಹೊಟ್ಟೆಗೆ ಅನ್ನ ನೀಡುವ ದಾಸೋಹ ರತ್ನ ರವಿ ಪೂಜಾರಿ ಅವರ ಅನ್ನ ದಾಸೋಹ ಹಾಗೂ ಉಚಿತ ಅಂಬುಲೆನ್ಸ್ ಸೇವೆಗೆ ಒಂದು ವರ್ಷ ತುಂಬಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರವಿ ಪೂಜಾರಿ ಅವರು ರವಿಯಣ್ಣ ಎಂದೇ ಪ್ರಸಿದ್ದರು. ಹಸಿದ ಹೊಟ್ಟೆಗಳಿಗೆ ಅನ್ನ ನೀಡುವುದರಲ್ಲಿ ಅವರು ಎತ್ತಿದ ಕೈ. ಯಾರೇ ಸಹಾಯ ಯಾಚಿಸಿ ಬಂದರೂ ಅವರು ಯಾವತ್ತೂ ಬರಿಗೈಯಲ್ಲಿ ಕಳುಹಿಸಿಲ್ಲ. ನೊಂದವರಿಗೆ ಸದಾ ಆರ್ಥಿಕ, ಆರೋಗ್ಯ ನೆರವು ನೀಡುತ್ತಲೇ ಬಂದಿದ್ದಾರೆ.

ಅಥಣಿ ತಾಲೂಕಿನ ರವಿ ಅಣ್ಣ ಪೂಜಾರಿ ಅವರು ಆರಂಭಿಸಿದ ದಾಸೋಹ ಹಾಗೂ ಉಚಿತ ಆ್ಯಂಬ್ಯುಲೆನ್ಸ್ ಸೇವೆಗೆ ಇದೀಗ ಒಂದು ವರ್ಷ ತುಂಬಿದೆ.
ದಾಸೋಹ ರತ್ನ ಎಂದೇ ಖ್ಯಾತರಾದ ರವಿ ಪೂಜಾರಿ ಅವರಿಂದ ಪ್ರತಿನಿತ್ಯ ದಾಸೋಹ ಸೇವೆ ನಡೆಯುತ್ತಲೇ ಬಂದಿದೆ.
ಮುಂದೇನು ಕೂಡ ಈ ದಾಸೋಹ ಸೇವೆಯನ್ನು ಪ್ರತಿನಿತ್ಯ ಮಾಡುತ್ತೇನೆ ಎಂದು ಅವರು ವಿಶ್ವಾಸ ಹಾಗೂ ಆನಂದದಿಂದಲೇ ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು