8:31 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ದತ್ತ ಜಯಂತಿ: ಚಿಕ್ಕಮಗಳೂರು ನಗರದಲ್ಲಿ ಶಾಸಕ ಸಿ.ಟಿ.ರವಿ ಭಿಕ್ಷಾಟನೆ

07/12/2022, 10:54

info.reporterkarnataka@gmail.com

ದತ್ತ ಜಯಂತಿ ಹಿನ್ನೆಲೆಯಲ್ಲಿ ಶಾಸಕ ಸಿ.ಟಿ.ರವಿ ಅವರು
ಚಿಕ್ಕಮಗಳೂರು ನಗರದಲ್ಲಿ ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದರು.
ನಗರದ ನಾರಯಣಪುರ, ರಾಘವೇಂದ್ರ ಮಠದ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಭಿಕ್ಷಾಟಣೆ ಭಿಕ್ಷಾಟನೆ ಮೂಲಕ ಮಾಲಾಧಾರಿಗಳಿಂದ ಪಡಿ ಸಂಗ್ರಹ ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವಿಳ್ಯೆದೆಲೆ ಅಡಿಕೆ -ಬೆಲ್ಲ ಸ್ಥಳೀಯರು ನೀಡಿದರು.


ನಾಳೆ ಈರುಮುಡಿ ರೂಪದಲ್ಲಿ ದತ್ತಾತ್ರೇಯ ಸ್ವಾಮಿಗೆ ಅರ್ಪಣೆ ನಡೆಯಲಿದೆ.


ನಾಳೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಜಯಂತಿ ನಡೆಯಲಿದೆ.
ಇಂದು ಮಧ್ಯಾಹ್ನ ನಗರದಲ್ಲಿ 30 ಸಾವಿರ ಭಕ್ತರಿಂದ ಬೃಹತ್ ಶೋಭಾಯಾತ್ರೆ ನಡೆಯಲಿದೆ.

ಜಿಲ್ಲಾದ್ಯಂತ ಹೈ ಅಲರ್ಟ್ ಖಾಕಿ ಪಡೆ ಘೋಷಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು