10:38 PM Monday30 - March 2026
ಬ್ರೇಕಿಂಗ್ ನ್ಯೂಸ್
ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ…

ಇತ್ತೀಚಿನ ಸುದ್ದಿ

ದತ್ತ ಜಯಂತಿ: ಚಿಕ್ಕಮಗಳೂರು ನಗರದಲ್ಲಿ ಶಾಸಕ ಸಿ.ಟಿ.ರವಿ ಭಿಕ್ಷಾಟನೆ

07/12/2022, 10:54

info.reporterkarnataka@gmail.com

ದತ್ತ ಜಯಂತಿ ಹಿನ್ನೆಲೆಯಲ್ಲಿ ಶಾಸಕ ಸಿ.ಟಿ.ರವಿ ಅವರು
ಚಿಕ್ಕಮಗಳೂರು ನಗರದಲ್ಲಿ ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದರು.
ನಗರದ ನಾರಯಣಪುರ, ರಾಘವೇಂದ್ರ ಮಠದ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಭಿಕ್ಷಾಟಣೆ ಭಿಕ್ಷಾಟನೆ ಮೂಲಕ ಮಾಲಾಧಾರಿಗಳಿಂದ ಪಡಿ ಸಂಗ್ರಹ ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವಿಳ್ಯೆದೆಲೆ ಅಡಿಕೆ -ಬೆಲ್ಲ ಸ್ಥಳೀಯರು ನೀಡಿದರು.


ನಾಳೆ ಈರುಮುಡಿ ರೂಪದಲ್ಲಿ ದತ್ತಾತ್ರೇಯ ಸ್ವಾಮಿಗೆ ಅರ್ಪಣೆ ನಡೆಯಲಿದೆ.


ನಾಳೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಜಯಂತಿ ನಡೆಯಲಿದೆ.
ಇಂದು ಮಧ್ಯಾಹ್ನ ನಗರದಲ್ಲಿ 30 ಸಾವಿರ ಭಕ್ತರಿಂದ ಬೃಹತ್ ಶೋಭಾಯಾತ್ರೆ ನಡೆಯಲಿದೆ.

ಜಿಲ್ಲಾದ್ಯಂತ ಹೈ ಅಲರ್ಟ್ ಖಾಕಿ ಪಡೆ ಘೋಷಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು