1:58 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ದತ್ತ ಜಯಂತಿ: ಚಿಕ್ಕಮಗಳೂರು ನಗರದಲ್ಲಿ ಶಾಸಕ ಸಿ.ಟಿ.ರವಿ ಭಿಕ್ಷಾಟನೆ

07/12/2022, 10:54

info.reporterkarnataka@gmail.com

ದತ್ತ ಜಯಂತಿ ಹಿನ್ನೆಲೆಯಲ್ಲಿ ಶಾಸಕ ಸಿ.ಟಿ.ರವಿ ಅವರು
ಚಿಕ್ಕಮಗಳೂರು ನಗರದಲ್ಲಿ ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದರು.
ನಗರದ ನಾರಯಣಪುರ, ರಾಘವೇಂದ್ರ ಮಠದ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಭಿಕ್ಷಾಟಣೆ ಭಿಕ್ಷಾಟನೆ ಮೂಲಕ ಮಾಲಾಧಾರಿಗಳಿಂದ ಪಡಿ ಸಂಗ್ರಹ ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವಿಳ್ಯೆದೆಲೆ ಅಡಿಕೆ -ಬೆಲ್ಲ ಸ್ಥಳೀಯರು ನೀಡಿದರು.


ನಾಳೆ ಈರುಮುಡಿ ರೂಪದಲ್ಲಿ ದತ್ತಾತ್ರೇಯ ಸ್ವಾಮಿಗೆ ಅರ್ಪಣೆ ನಡೆಯಲಿದೆ.


ನಾಳೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಜಯಂತಿ ನಡೆಯಲಿದೆ.
ಇಂದು ಮಧ್ಯಾಹ್ನ ನಗರದಲ್ಲಿ 30 ಸಾವಿರ ಭಕ್ತರಿಂದ ಬೃಹತ್ ಶೋಭಾಯಾತ್ರೆ ನಡೆಯಲಿದೆ.

ಜಿಲ್ಲಾದ್ಯಂತ ಹೈ ಅಲರ್ಟ್ ಖಾಕಿ ಪಡೆ ಘೋಷಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು