6:44 PM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ದತ್ತಪೀಠದಲ್ಲಿ ಮುಜಾವರ್ V/S ಹಿಂದೂ ಅರ್ಚಕರ ನೇಮಕ ವಿವಾದ: ನಾಳೆ ಉಪ ಸಮಿತಿ ಭೇಟಿ

06/02/2022, 10:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ದತ್ತಪೀಠದಲ್ಲಿ ಮುಜಾವರ್ V/S ಹಿಂದೂ ಅರ್ಚಕರ ನೇಮಕ ವಿವಾದಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸಂಪುಟದ ಉಪಸಮಿತಿ ಭೇಟಿ ನೀಡಲಿದೆ.

ಕಾನೂನು ಸಚಿವ ಮಾಧುಸ್ವಾಮಿ, ಮುಜರಾಯಿ ಸಚಿವೆ ಶಶಿಕಲಾ ಜೋಲ್ಲೆ,  ಸಚಿವ ಅಂಗಾರ ನೇತೃತ್ವದ ಉಪಸಮಿತಿಯನ್ನು ರಚಿಸಲಾಗಿದೆ.
ಸ್ಥಳೀಯರು ಮತ್ತು ಸಾರ್ವಜನಿಕರಿಂದ‌ ಲಿಖಿತ ಅಹವಾಲನ್ನು ಉಪ ಸಮಿತಿಯಿ ಸ್ವೀಕರಿಸಲಿದೆ.
ಅರ್ಚಕರ ನೇಮಕ ಸಂಬಂಧ ಅಗತ್ಯ ಕ್ರಮ‌ ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಫೆಬ್ರವರಿ 7 ರಂದು ಚಿಕ್ಕಮಗಳೂರಿಗೆ ಆಗಮಿಸಲಿರುವ ಉಪ ಸಮಿತಿ ಆಗಮಿಸಲಿದೆ. ವಿಶ್ರಾಂತ ಜಡ್ಜ್ ನಾಗಮೋಹನದಾಸ್ ಕಮಿಟಿಯನ್ನು ಹಿಂದಿನ ಕಾಂಗ್ರೆಸ್ ಸರ್ಕಾರ ನೇಮಕ ಮಾಡಿತ್ತು.

ಕಮಿಟಿ ಮುಜಾವರ್ ನೇಮಕ ಸಂಬಂಧಿಸಿದಂತೆ ವರದಿಯನ್ನು ಸರ್ಕಾರಕ್ಕೆ‌ ನೀಡಿತು. ಇದನ್ನ ಪ್ರಶ್ನಿಸಿ ಹಿಂದೂಪರ ಸಂಘಟನೆಗಳಿಂದ ಹೈಕೋರ್ಟ್ ಮೊರೆ ಹೋಗಿವೆ. ಈ ಹಿನ್ನೆಲೆಯಲ್ಲಿ ಎರಡು ಸಮುದಾಯದ ಅವಾಹಲು ಸ್ವೀಕರಿಸಲು ಹೈಕೋರ್ಟ್ ಆದೇಶ ನೀಡಿತ್ತು.

ಚಿಕ್ಕಮಗಳೂರು ತಾಲೂಕಿನ ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು