8:59 PM Wednesday23 - October 2024
ಬ್ರೇಕಿಂಗ್ ನ್ಯೂಸ್
ವಯನಾಡು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ; ಬೃಹತ್… ಪಂಚಾಯತ್ ಪಾಲಿಟಿಕ್ಸ್: ಅಧಿಕಾರ, ಅನುದಾನದ ಆಸೆಗೆ ಗ್ರಾಪಂ ಸದಸ್ಯೆಯ ಪತಿಯ ಭೀಕರ ಹತ್ಯೆ:… ಮೂಡಿಗೆರೆ ರೈತ ಭವನದಲ್ಲಿ ಅ.25ರಂದು ವೈವಿಧ್ಯಮಯ ‘ಮಲೆನಾಡು ಹಬ್ಬ’ ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ದತ್ತಪೀಠದಲ್ಲಿ ಮುಜಾವರ್ V/S ಹಿಂದೂ ಅರ್ಚಕರ ನೇಮಕ ವಿವಾದ: ನಾಳೆ ಉಪ ಸಮಿತಿ ಭೇಟಿ

06/02/2022, 10:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ದತ್ತಪೀಠದಲ್ಲಿ ಮುಜಾವರ್ V/S ಹಿಂದೂ ಅರ್ಚಕರ ನೇಮಕ ವಿವಾದಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸಂಪುಟದ ಉಪಸಮಿತಿ ಭೇಟಿ ನೀಡಲಿದೆ.

ಕಾನೂನು ಸಚಿವ ಮಾಧುಸ್ವಾಮಿ, ಮುಜರಾಯಿ ಸಚಿವೆ ಶಶಿಕಲಾ ಜೋಲ್ಲೆ,  ಸಚಿವ ಅಂಗಾರ ನೇತೃತ್ವದ ಉಪಸಮಿತಿಯನ್ನು ರಚಿಸಲಾಗಿದೆ.
ಸ್ಥಳೀಯರು ಮತ್ತು ಸಾರ್ವಜನಿಕರಿಂದ‌ ಲಿಖಿತ ಅಹವಾಲನ್ನು ಉಪ ಸಮಿತಿಯಿ ಸ್ವೀಕರಿಸಲಿದೆ.
ಅರ್ಚಕರ ನೇಮಕ ಸಂಬಂಧ ಅಗತ್ಯ ಕ್ರಮ‌ ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಫೆಬ್ರವರಿ 7 ರಂದು ಚಿಕ್ಕಮಗಳೂರಿಗೆ ಆಗಮಿಸಲಿರುವ ಉಪ ಸಮಿತಿ ಆಗಮಿಸಲಿದೆ. ವಿಶ್ರಾಂತ ಜಡ್ಜ್ ನಾಗಮೋಹನದಾಸ್ ಕಮಿಟಿಯನ್ನು ಹಿಂದಿನ ಕಾಂಗ್ರೆಸ್ ಸರ್ಕಾರ ನೇಮಕ ಮಾಡಿತ್ತು.

ಕಮಿಟಿ ಮುಜಾವರ್ ನೇಮಕ ಸಂಬಂಧಿಸಿದಂತೆ ವರದಿಯನ್ನು ಸರ್ಕಾರಕ್ಕೆ‌ ನೀಡಿತು. ಇದನ್ನ ಪ್ರಶ್ನಿಸಿ ಹಿಂದೂಪರ ಸಂಘಟನೆಗಳಿಂದ ಹೈಕೋರ್ಟ್ ಮೊರೆ ಹೋಗಿವೆ. ಈ ಹಿನ್ನೆಲೆಯಲ್ಲಿ ಎರಡು ಸಮುದಾಯದ ಅವಾಹಲು ಸ್ವೀಕರಿಸಲು ಹೈಕೋರ್ಟ್ ಆದೇಶ ನೀಡಿತ್ತು.

ಚಿಕ್ಕಮಗಳೂರು ತಾಲೂಕಿನ ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು