6:11 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ದಾವಣಗೆರೆ: ಅ. 30ರಂದು ಗುಲ್ಬರ್ಗದಲ್ಲಿ ನಡೆಸಲಿರುವ ಬಿಜೆಪಿ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆ 

02/10/2022, 17:45

ದಾವಣಗೆರೆ(reporterkarnataka.com):ಭಾರತೀಯ ಜನತಾ ಪಾರ್ಟಿ ಗುಲ್ಬರ್ಗದಲ್ಲಿ ಅಕ್ಟೋಬರ್ 30ರಂದು ನಡೆಸಲಿರುವ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆ  ದಾವಣಗೆರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ
ಬೈರತಿ ಬಸವರಾಜು ಅವರ ನೇತೃತ್ವದಲ್ಲಿ ನಡೆಯಿತು. 


ರಾಜ್ಯ ಓಬಿಸಿ ಮೋರ್ಚಾ ಅಧ್ಯಕ್ಷ ನೆ.ಲ. ನರೇಂದ್ರಬಾಬು, ಪ್ರಧಾನ ಕಾರ್ಯದರ್ಶಿ ಸುರೇಶಬಾಬು, ಸಂಸದ ಡಾ.ಜಿ.ಎಂ.ಸಿದ್ದೇಶ್ವರ, 
ಸಹಕಾರ ಭಾರತೀಯ ರಾಜ್ಯ ಮಹಿಳಾ ಕಾರ್ಯಕಾರಿಣಿ ಸದಸ್ಯರಾದ ಸವಿತಾ ರವಿಕುಮಾರ, ದಾವಣಗೆರೆ ಜಿಲ್ಲೆಯ ಎಲ್ಲ ಶಾಸಕರುಗಳು ಮಹಾನಗರ ಪಾಲಿಕೆ ಸದಸ್ಯರು ಮುಖಂಡರು ಕಾರ್ಯಕರ್ತರು ಮಹಿಳೆಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು