6:42 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆಂಗೋ ಹನುಮಂತಪ್ಪ ನಿಧನ: ಹಲವು ಗಣ್ಯರ ಸಂತಾಪ

30/05/2021, 03:35

ವಿಜಯಪುರ(reporterkarnataka news);ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹಾಗೂ ಬಯಲು ಸೀಮೆಯ ಪ್ರದೇಶ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಕೆಂಗೋ ಹನುಮಂತಪ್ಪ ಅವರು ನಿಧನರಾದರು.

ದಾವಣಗೆರೆ ಜಿಲ್ಲೆಯ ಚಿಕ್ಕಬೂದಿಹಾಳದವರಾದ ಹನುಮಂತಪ್ಪ ಅವರು ಕುರುಬರ ಸಂಘದ ಅಧ್ಯಕ್ಷರಾಗಿ ಸಮಾಜದ ಏಳಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ.

ಬಯಲು ಸೀಮೆ ಪ್ರದೇಶ ಮಂಡಳಿಯ ಅಧ್ಯಕ್ಷರಾಗಿದ್ದಾಗ

ತಮ್ಮ ವೀವೆಚನಾ ಕೋಟದಡಿಯಲ್ಲಿ ಬರುವ ಅನುದಾನದಲ್ಲಿ ಅನೇಕ ಅಭಿವೃದ್ಧಿ ಕಾರ್ಯ ನಡೆಸಿದ್ದಾರೆ.

ಶಿರನಾಳ ಗ್ರಾಮದ ಸಂ ನಂ 179 ರಲ್ಲಿ  ಹರಿವೂ ಹಳ್ಳಕ್ಕೆ ಅಡ್ಡಲಾಗಿ ಒಂದು ನಾಲ ಬದುಕೆ  2 ಲಕ್ಷ ರೂ. ಅನುದಾನ ಹಂಚಿಕೆ 

ಮಾಡಿದ್ದಾರೆ.  ಇದರಿಂದ ಇಲ್ಲಿರುವ ಕೋಳವೆ ಬಾವಿಯಲ್ಲಿ ಅಂತರ್ಜಲ ವೃದ್ದಿಯಾಯಿತು. 

ಇವರು ಎರಡು ಬಾರಿ ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ನಿಂದ ಎಂ ಎಲ್ ಎ ಹಾಗೂ ಎಂಪಿ ಟಿಕೆಟ್ ಗೆ ಪ್ರಯತ್ನಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶ್ಯಾಮನೂರು ಶಿವಶಂಕರಪ್ಪ ಅವರ ಆಪ್ತರಾಗಿದ್ದರು.

ಸದಾ ಹಸನ್ಮುಖಿಯಾದ ಅವರ ನಿಧನದಿಂದ ದೊಡ್ಡ ಮುಖಂಡನ ಕಳೆದುಕೊಂಡಂತಾಗಿದೆ. ದಾವಣಗೆರೆ ಜಿಲ್ಲಾ ಕುರುಬರ ಸಂಘ

ಹಾಗೂ ರಾಜ್ಯ ಕುರುಬರ ಸಂಘಕ್ಕೆ ಭಾರೀ ನಷ್ಟ ಉಂಟಾಗಿದೆ. ಇವರು ದಾವಣಗೆರೆ, ಬಳ್ಳಾರಿ ಮತ್ತು ಹಾವೆರಿ ಜಿಲ್ಲೆಯಲ್ಲಿ ಪ್ರಸಿದ್ಧರಾಗಿದ್ದರು.

ಹನುಮಂತಪ್ಪ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಮಂದಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು