9:00 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಡಿಸಿಸಿ ಬ್ಯಾಂಕ್ ಹಗರಣ: ಇಡಿ ಬಂಧನಕ್ಕೊಳಗಾದ ಕಾಂಗ್ರೆಸ್ ಮುಖಂಡ ಮಂಜುನಾಥ್ ಗೌಡರಿಗೆ ಕೊನೆಗೂ ಜಾಮೀನು

02/07/2025, 22:56

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಡಿಸಿಸಿ ಬ್ಯಾಂಕ್ ಹಗರಣ ಸಂಬಂಧಪಟ್ಟಂತೆ
ಇಡಿ ಕಸ್ಟಡಿಯಲ್ಲಿದ್ದ ಕಾಂಗ್ರೆಸ್ ಮುಖಂಡ ಆರ್. ಎಂ. ಮಂಜುನಾಥ್ ಗೌಡ ಅವರು ನ್ಯಾಯಾಲಯದಲ್ಲಿ
ಸಲ್ಲಿಸಿದ್ದ ಜಾಮೀನು ಅರ್ಜಿ ಕಡೆಗೂ ಪುರಸ್ಕೃತಗೊಂಡಿದೆ.
ಡಿಸಿಸಿ ಬ್ಯಾಂಕ್ ಹಗರಣ ವಿಚಾರದಲ್ಲಿ ಇಡಿ ಕೈಲಿ ಸಿಕ್ಕಿ ಬಿದ್ದಿದ್ದ ಮಂಜುನಾಥ್ ಗೌಡರು ತಾವು ಸಲ್ಲಿಸಿದ್ದ ಒಟ್ಟು ಮೂರು ಜಾಮೀನು ಅರ್ಜಿಗಳನ್ನು ನ್ಯಾಯಾಲಯ ತಿರಸ್ಕೃತ ಮಾಡಿತ್ತು. ಆದರೆ ಇಂದು ಕಡೆಗೂ ಜಾಮೀನು ಮಂಜೂರು ಮಾಡಲಾಗಿದೆ.
ಆರ್ ಎಂ ಎಂ ಬಂಧನಕ್ಕೊಳಗಾಗಿ ಎರಡುವರೇ ತಿಂಗಳಿಗೂ ಜಾಸ್ತಿ ಆಗಿತ್ತು. ಇಡಿ ಬಲೆಗೆ ಬಿದ್ದು ಸರಿ ಸುಮಾರು 83 ದಿನಗಳ ಕಾಲ ಆಗಿತ್ತು. ಹಾಗಾಗಿ ಜಾಮೀನು ಕೋರಿ ನ್ಯಾಯಾಲಯದ ಮೋರೆ ಹೋಗಿದ್ದ ಆರ್ ಎಂ ಎಂಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು