9:59 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಡಿಸಿಸಿ ಬ್ಯಾಂಕ್ ಹಗರಣ: ಇಡಿ ಬಂಧನಕ್ಕೊಳಗಾದ ಕಾಂಗ್ರೆಸ್ ಮುಖಂಡ ಮಂಜುನಾಥ್ ಗೌಡರಿಗೆ ಕೊನೆಗೂ ಜಾಮೀನು

02/07/2025, 22:56

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಡಿಸಿಸಿ ಬ್ಯಾಂಕ್ ಹಗರಣ ಸಂಬಂಧಪಟ್ಟಂತೆ
ಇಡಿ ಕಸ್ಟಡಿಯಲ್ಲಿದ್ದ ಕಾಂಗ್ರೆಸ್ ಮುಖಂಡ ಆರ್. ಎಂ. ಮಂಜುನಾಥ್ ಗೌಡ ಅವರು ನ್ಯಾಯಾಲಯದಲ್ಲಿ
ಸಲ್ಲಿಸಿದ್ದ ಜಾಮೀನು ಅರ್ಜಿ ಕಡೆಗೂ ಪುರಸ್ಕೃತಗೊಂಡಿದೆ.
ಡಿಸಿಸಿ ಬ್ಯಾಂಕ್ ಹಗರಣ ವಿಚಾರದಲ್ಲಿ ಇಡಿ ಕೈಲಿ ಸಿಕ್ಕಿ ಬಿದ್ದಿದ್ದ ಮಂಜುನಾಥ್ ಗೌಡರು ತಾವು ಸಲ್ಲಿಸಿದ್ದ ಒಟ್ಟು ಮೂರು ಜಾಮೀನು ಅರ್ಜಿಗಳನ್ನು ನ್ಯಾಯಾಲಯ ತಿರಸ್ಕೃತ ಮಾಡಿತ್ತು. ಆದರೆ ಇಂದು ಕಡೆಗೂ ಜಾಮೀನು ಮಂಜೂರು ಮಾಡಲಾಗಿದೆ.
ಆರ್ ಎಂ ಎಂ ಬಂಧನಕ್ಕೊಳಗಾಗಿ ಎರಡುವರೇ ತಿಂಗಳಿಗೂ ಜಾಸ್ತಿ ಆಗಿತ್ತು. ಇಡಿ ಬಲೆಗೆ ಬಿದ್ದು ಸರಿ ಸುಮಾರು 83 ದಿನಗಳ ಕಾಲ ಆಗಿತ್ತು. ಹಾಗಾಗಿ ಜಾಮೀನು ಕೋರಿ ನ್ಯಾಯಾಲಯದ ಮೋರೆ ಹೋಗಿದ್ದ ಆರ್ ಎಂ ಎಂಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು