6:50 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

Deadbody |ಕೊಪ್ಪ: ತುಂಗಾ ನದಿಯಲ್ಲಿ ಈಜಲು ಹೋಗಿ ನೀರುಪಾಲಾದ ಯುವಕ ಮೃತದೇಹ 2 ದಿನಗಳ ಬಳಿಕ ಪತ್ತೆ

08/04/2025, 22:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಪ್ಪ ತಾಲೂಕಿನ ನುಗ್ಗೆಮಕ್ಕಿ ಗ್ರಾಮದ ಬಳಿ ತುಂಗಾ ನದಿಯಲ್ಲಿ ಈಜಲು ಹೋಗಿ ನೀರುಪಾಲಾದ ಯುವಕ ಮೃತದೇಹ ಪತ್ತೆಯಾಗಿದೆ.
ಭಾನುವಾರ ತುಂಗಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಮನೋಜ್ ಎಂಬ ಯುವಕ ನಾಪತ್ತೆಯಾಗಿದ್ದ. 2 ದಿನಗಳಿಂದ ಶಾಮಕ ಸಿಬ್ಬಂದಿಗಳು, ಪೊಲೀಸರು ಶೋಧ ಕಾರ್ಯ ನಡೆಸಿದ್ದರು.
6 ಜನ ಸ್ನೇಹಿತರೊಂದಿಗೆ ಮನೋಜ್ ಈಜಲು ತೆರಳಿದ್ದರು. ಇದೀಗ
ಹರಿಹರಪುರದ ಗುರುಕುಲ ಬಳಿ ಮನೋಜ್ ಮೃತದೇಹ ಪತ್ತೆಯಾಗಿದೆ.

ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು