4:49 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಡಿಸೆಂಬರ್ 5: ಚಿಂತಾಮಣಿ ವರದಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಡಲೆಕಾಯಿ ಜಾತ್ರೆ ಮಹೋತ್ಸವ

01/12/2022, 14:05

ಚಿಂತಾಮಣಿ(reporterkarnataka.com): ಚಿಂತಾಮಣಿ ನಗರದ ಶ್ರೀ ವರದಾದ್ರಿ ಬೆಟ್ಟದ ಮೇಲೆ ನೆಲೆಗೊಂಡಿರುವ ಶ್ರೀ ವರದಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಡಿಸೆಂಬರ್ 5ರಂದು 85ನೇ ಹನುಮ ಜಯಂತಿ ಪ್ರಯುಕ್ತವಾಗಿ ಕಡಲೆಕಾಯಿ ಜಾತ್ರೆ ಏರ್ಪಡಿಸಲಾಗಿದೆ.

ಅಂದು ಬೆಳಗ್ಗೆ 9 ಗಂಟೆಯಿಂದ 10 ಗಂಟೆವರೆಗೂ ಪಂಚಾಮೃತ ಅಭಿಷೇಕ, ವಿಶೇಷ ಪೂಜೆಗಳು ನಡೆಯುತ್ತದೆ. ಮಧ್ಯಾಹ್ನ
12..00 ಗಂಟೆಗೆ ಶ್ರೀ ವರದಾಂಜನೇಯ ಸ್ವಾಮಿಯವರಿಗೆ ಮಹಾಮಂಗಳ ತೀರ್ಥ ಪ್ರಸಾದ ವಿನಿಯೋಗ ಮಾಡಲಾಗುತ್ತದೆ.
ಸೋಮವಾರ ದಿನ ಶ್ರೀ ವರದಾದದ್ರಿ ಬೆಟ್ಟಕ್ಕೆ ವಿಶೇಷ ವಿದ್ಯುತ್ ದೀಪ ಅಲಂಕಾರವಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು