11:53 PM Wednesday8 - April 2026
ಬ್ರೇಕಿಂಗ್ ನ್ಯೂಸ್
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ…

ಇತ್ತೀಚಿನ ಸುದ್ದಿ

ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಅವರಿಂದ ಸಂಭ್ರಮಿಕ ಕೃತಜ್ಞತಾ ಪೂಜೆ

27/11/2024, 17:24

ಮಂಗಳೂರು(reporterkarnataka.com):ನಗರದ ಉರ್ವ ಚರ್ಚ್ ನಲ್ಲಿರುವ ಪೊಂಪೈ ಮಾತೆಯ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಡಿ.8ರಂದು ನಡೆಯಲಿದೆ.
ಅಂದು ಸಂಜೆ 5.30ಕ್ಕೆ ಮಂಗಳೂರು ಕಥೋಲಿಕ್ ಕ್ರೈಸ್ತ ಧರ್ಮ ಪ್ರ್ಯಾಂತದ ಧರ್ಮಾಧ್ಯಕ್ಷ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಸಂಭ್ರಮಿಕ ಕೃತಜ್ಞತಾ ಪೂಜೆ ನೆರವೇರಿಸಲಿದ್ದಾರೆ. ಬೆಳಗ್ಗೆ 7 ಹಾಗೂ 8.15 ಹಾಗೂ 10.30ಕ್ಕೆ ಪ್ರಾರ್ಥನೆ ಮತ್ತು ಕೃತಜ್ಞತಾ ಪೂಜೆ ನಡೆಯಲಿವೆ. 10.30ಕ್ಕೆ ವ್ಯಾದಿಸ್ಥರಿಗಾಗಿ ಚರ್ಚ್ ನಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಜರುಗಲಿದೆ. ಇದಕ್ಕೆ ಪೂರ್ವಭಾವಿಯಾಗಿ 9 ದಿನಗಳ ನೊವೆನಾ ಪ್ರಾರ್ಥನೆ ನ.28ರಿಂದ ಡಿ.7ರ ವರೆಗೆ ನಡೆಯಲಿದೆ ಎಂದು ಪುಣ್ಯ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು