2:15 PM Sunday8 - February 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7…

ಇತ್ತೀಚಿನ ಸುದ್ದಿ

ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಅವರಿಂದ ಸಂಭ್ರಮಿಕ ಕೃತಜ್ಞತಾ ಪೂಜೆ

27/11/2024, 17:24

ಮಂಗಳೂರು(reporterkarnataka.com):ನಗರದ ಉರ್ವ ಚರ್ಚ್ ನಲ್ಲಿರುವ ಪೊಂಪೈ ಮಾತೆಯ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಡಿ.8ರಂದು ನಡೆಯಲಿದೆ.
ಅಂದು ಸಂಜೆ 5.30ಕ್ಕೆ ಮಂಗಳೂರು ಕಥೋಲಿಕ್ ಕ್ರೈಸ್ತ ಧರ್ಮ ಪ್ರ್ಯಾಂತದ ಧರ್ಮಾಧ್ಯಕ್ಷ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಸಂಭ್ರಮಿಕ ಕೃತಜ್ಞತಾ ಪೂಜೆ ನೆರವೇರಿಸಲಿದ್ದಾರೆ. ಬೆಳಗ್ಗೆ 7 ಹಾಗೂ 8.15 ಹಾಗೂ 10.30ಕ್ಕೆ ಪ್ರಾರ್ಥನೆ ಮತ್ತು ಕೃತಜ್ಞತಾ ಪೂಜೆ ನಡೆಯಲಿವೆ. 10.30ಕ್ಕೆ ವ್ಯಾದಿಸ್ಥರಿಗಾಗಿ ಚರ್ಚ್ ನಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಜರುಗಲಿದೆ. ಇದಕ್ಕೆ ಪೂರ್ವಭಾವಿಯಾಗಿ 9 ದಿನಗಳ ನೊವೆನಾ ಪ್ರಾರ್ಥನೆ ನ.28ರಿಂದ ಡಿ.7ರ ವರೆಗೆ ನಡೆಯಲಿದೆ ಎಂದು ಪುಣ್ಯ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು