4:35 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಅವರಿಂದ ಸಂಭ್ರಮಿಕ ಕೃತಜ್ಞತಾ ಪೂಜೆ

27/11/2024, 17:24

ಮಂಗಳೂರು(reporterkarnataka.com):ನಗರದ ಉರ್ವ ಚರ್ಚ್ ನಲ್ಲಿರುವ ಪೊಂಪೈ ಮಾತೆಯ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಡಿ.8ರಂದು ನಡೆಯಲಿದೆ.
ಅಂದು ಸಂಜೆ 5.30ಕ್ಕೆ ಮಂಗಳೂರು ಕಥೋಲಿಕ್ ಕ್ರೈಸ್ತ ಧರ್ಮ ಪ್ರ್ಯಾಂತದ ಧರ್ಮಾಧ್ಯಕ್ಷ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಸಂಭ್ರಮಿಕ ಕೃತಜ್ಞತಾ ಪೂಜೆ ನೆರವೇರಿಸಲಿದ್ದಾರೆ. ಬೆಳಗ್ಗೆ 7 ಹಾಗೂ 8.15 ಹಾಗೂ 10.30ಕ್ಕೆ ಪ್ರಾರ್ಥನೆ ಮತ್ತು ಕೃತಜ್ಞತಾ ಪೂಜೆ ನಡೆಯಲಿವೆ. 10.30ಕ್ಕೆ ವ್ಯಾದಿಸ್ಥರಿಗಾಗಿ ಚರ್ಚ್ ನಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಜರುಗಲಿದೆ. ಇದಕ್ಕೆ ಪೂರ್ವಭಾವಿಯಾಗಿ 9 ದಿನಗಳ ನೊವೆನಾ ಪ್ರಾರ್ಥನೆ ನ.28ರಿಂದ ಡಿ.7ರ ವರೆಗೆ ನಡೆಯಲಿದೆ ಎಂದು ಪುಣ್ಯ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು