8:40 AM Thursday23 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಅವರಿಂದ ಸಂಭ್ರಮಿಕ ಕೃತಜ್ಞತಾ ಪೂಜೆ

27/11/2024, 17:24

ಮಂಗಳೂರು(reporterkarnataka.com):ನಗರದ ಉರ್ವ ಚರ್ಚ್ ನಲ್ಲಿರುವ ಪೊಂಪೈ ಮಾತೆಯ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಡಿ.8ರಂದು ನಡೆಯಲಿದೆ.
ಅಂದು ಸಂಜೆ 5.30ಕ್ಕೆ ಮಂಗಳೂರು ಕಥೋಲಿಕ್ ಕ್ರೈಸ್ತ ಧರ್ಮ ಪ್ರ್ಯಾಂತದ ಧರ್ಮಾಧ್ಯಕ್ಷ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಸಂಭ್ರಮಿಕ ಕೃತಜ್ಞತಾ ಪೂಜೆ ನೆರವೇರಿಸಲಿದ್ದಾರೆ. ಬೆಳಗ್ಗೆ 7 ಹಾಗೂ 8.15 ಹಾಗೂ 10.30ಕ್ಕೆ ಪ್ರಾರ್ಥನೆ ಮತ್ತು ಕೃತಜ್ಞತಾ ಪೂಜೆ ನಡೆಯಲಿವೆ. 10.30ಕ್ಕೆ ವ್ಯಾದಿಸ್ಥರಿಗಾಗಿ ಚರ್ಚ್ ನಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಜರುಗಲಿದೆ. ಇದಕ್ಕೆ ಪೂರ್ವಭಾವಿಯಾಗಿ 9 ದಿನಗಳ ನೊವೆನಾ ಪ್ರಾರ್ಥನೆ ನ.28ರಿಂದ ಡಿ.7ರ ವರೆಗೆ ನಡೆಯಲಿದೆ ಎಂದು ಪುಣ್ಯ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು