5:41 PM Monday20 - July 2026
ಬ್ರೇಕಿಂಗ್ ನ್ಯೂಸ್
ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ…

ಇತ್ತೀಚಿನ ಸುದ್ದಿ

ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಅವರಿಂದ ಸಂಭ್ರಮಿಕ ಕೃತಜ್ಞತಾ ಪೂಜೆ

27/11/2024, 17:24

ಮಂಗಳೂರು(reporterkarnataka.com):ನಗರದ ಉರ್ವ ಚರ್ಚ್ ನಲ್ಲಿರುವ ಪೊಂಪೈ ಮಾತೆಯ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಡಿ.8ರಂದು ನಡೆಯಲಿದೆ.
ಅಂದು ಸಂಜೆ 5.30ಕ್ಕೆ ಮಂಗಳೂರು ಕಥೋಲಿಕ್ ಕ್ರೈಸ್ತ ಧರ್ಮ ಪ್ರ್ಯಾಂತದ ಧರ್ಮಾಧ್ಯಕ್ಷ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಸಂಭ್ರಮಿಕ ಕೃತಜ್ಞತಾ ಪೂಜೆ ನೆರವೇರಿಸಲಿದ್ದಾರೆ. ಬೆಳಗ್ಗೆ 7 ಹಾಗೂ 8.15 ಹಾಗೂ 10.30ಕ್ಕೆ ಪ್ರಾರ್ಥನೆ ಮತ್ತು ಕೃತಜ್ಞತಾ ಪೂಜೆ ನಡೆಯಲಿವೆ. 10.30ಕ್ಕೆ ವ್ಯಾದಿಸ್ಥರಿಗಾಗಿ ಚರ್ಚ್ ನಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಜರುಗಲಿದೆ. ಇದಕ್ಕೆ ಪೂರ್ವಭಾವಿಯಾಗಿ 9 ದಿನಗಳ ನೊವೆನಾ ಪ್ರಾರ್ಥನೆ ನ.28ರಿಂದ ಡಿ.7ರ ವರೆಗೆ ನಡೆಯಲಿದೆ ಎಂದು ಪುಣ್ಯ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು