10:22 AM Sunday15 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ದೇವಿಯ ಬಿಂಬಕ್ಕೆ ನೇತ್ರವಿಟ್ಟು ಜನರ ವಂಚನೆಗೆ ಯತ್ನ: ಕೃತಕ ಕಣ್ಣು ಕೀಳಿಸಿ ಬ್ರೇಕ್ ಹಾಕಿದ ಲೇಡಿ ತಹಶೀಲ್ದಾರ್! 

03/07/2021, 08:01

ಬೆಳಗಾವಿ(reporterkarnataka news): ಕಾಗವಾಡಿ ತಾಲೂಕಿನ ಐನಾಪುರ ಗ್ರಾಮದ ಸಂತೂ ಬಾಯಿ ದೇವಸ್ಥಾನದಲ್ಲಿ ದೇವರಿಗೆ ಕೃತಕ ಕಣ್ಣುಗಳನ್ನಿಟ್ಟು ಜನರನ್ನು ಮೂಢನಂಬಿಕೆಗೆ ತಳ್ಳುವ ಪ್ರಯತ್ನವನ್ನು ಅಲ್ಲಿನ ತಹಶೀಲ್ದಾರ್ ವಿಫಲಗೊಳಿಸಿದ್ದಾರೆ. ಗ್ರಾಮಸ್ಥರ ಸಮ್ಮುಖದಲ್ಲೇ ದೇವಿಯ ಬಿಂಬಕ್ಕೆ ಅಂಟಿಸಲಾದ ಕೃತಕ ಕಣ್ಣುಗಳನ್ನು ಪೂಜಾರಿಯ ಕೈಯಿಂದಲೇ ತೆಗೆದಿದ್ದಾರೆ.

ದೇವಿಯ ಬಿಂಬಕ್ಕೆ ಕೆಲವು ಕಿಡಿಗೇಡಿಗಳು ಕಣ್ಣನ್ನು ಅಂಟಿಸಿ ಜನರನ್ನು ಮೂಢನಂಬಿಕೆಗೆ ತಳ್ಳಲು ಯತ್ನಿಸಿದ್ದರು. ದೇವಿ ಕೋಪಗೊಂಡು ಕಣ್ಣು ಬಿಟ್ಟಿದ್ದಾಳೆ ಎಂದು ಜನರನ್ನು ಹೆದರಿಸುವ ತಂತ್ರ ಇದಾಗಿತ್ತು. ಆದರೆ ತಹಶೀಲ್ದಾರ್ ಪ್ರಮೀಳಾ ದೇಶಪಾಂಡೆ ಅವರು ಗ್ರಾಮಕ್ಕೆ ಭೇಟಿ ನೀಡಿ ಗುಡಿಯಲ್ಲಿ ದೇವಿಯ ಬಿಂಬವನ್ನು ಪರಿಶೀಲಿಸಿ ಕೃತಕ ಕಣ್ಣು ತೆಗೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು