11:11 PM Saturday4 - April 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ

ಇತ್ತೀಚಿನ ಸುದ್ದಿ

ದೇವಿಯ ಬಿಂಬಕ್ಕೆ ನೇತ್ರವಿಟ್ಟು ಜನರ ವಂಚನೆಗೆ ಯತ್ನ: ಕೃತಕ ಕಣ್ಣು ಕೀಳಿಸಿ ಬ್ರೇಕ್ ಹಾಕಿದ ಲೇಡಿ ತಹಶೀಲ್ದಾರ್! 

03/07/2021, 08:01

ಬೆಳಗಾವಿ(reporterkarnataka news): ಕಾಗವಾಡಿ ತಾಲೂಕಿನ ಐನಾಪುರ ಗ್ರಾಮದ ಸಂತೂ ಬಾಯಿ ದೇವಸ್ಥಾನದಲ್ಲಿ ದೇವರಿಗೆ ಕೃತಕ ಕಣ್ಣುಗಳನ್ನಿಟ್ಟು ಜನರನ್ನು ಮೂಢನಂಬಿಕೆಗೆ ತಳ್ಳುವ ಪ್ರಯತ್ನವನ್ನು ಅಲ್ಲಿನ ತಹಶೀಲ್ದಾರ್ ವಿಫಲಗೊಳಿಸಿದ್ದಾರೆ. ಗ್ರಾಮಸ್ಥರ ಸಮ್ಮುಖದಲ್ಲೇ ದೇವಿಯ ಬಿಂಬಕ್ಕೆ ಅಂಟಿಸಲಾದ ಕೃತಕ ಕಣ್ಣುಗಳನ್ನು ಪೂಜಾರಿಯ ಕೈಯಿಂದಲೇ ತೆಗೆದಿದ್ದಾರೆ.

ದೇವಿಯ ಬಿಂಬಕ್ಕೆ ಕೆಲವು ಕಿಡಿಗೇಡಿಗಳು ಕಣ್ಣನ್ನು ಅಂಟಿಸಿ ಜನರನ್ನು ಮೂಢನಂಬಿಕೆಗೆ ತಳ್ಳಲು ಯತ್ನಿಸಿದ್ದರು. ದೇವಿ ಕೋಪಗೊಂಡು ಕಣ್ಣು ಬಿಟ್ಟಿದ್ದಾಳೆ ಎಂದು ಜನರನ್ನು ಹೆದರಿಸುವ ತಂತ್ರ ಇದಾಗಿತ್ತು. ಆದರೆ ತಹಶೀಲ್ದಾರ್ ಪ್ರಮೀಳಾ ದೇಶಪಾಂಡೆ ಅವರು ಗ್ರಾಮಕ್ಕೆ ಭೇಟಿ ನೀಡಿ ಗುಡಿಯಲ್ಲಿ ದೇವಿಯ ಬಿಂಬವನ್ನು ಪರಿಶೀಲಿಸಿ ಕೃತಕ ಕಣ್ಣು ತೆಗೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು